ಡ್ರಗ್ಸ್ ಮಾಫಿಯಾ: ನಟಿಯರ ಬಗ್ಗೆ ಬಿಜೆಪಿ ಶಾಸಕ ಸಾಫ್ಟ್ ಕಾರ್ನರ್, ಪೊಲೀಸರ ನಡೆಗೆ ಗರಂ

ಡ್ರಗ್ಸ್ ಮಾಫಿಯಾ: ನಟಿಯರ ಬಗ್ಗೆ ಬಿಜೆಪಿ ಶಾಸಕ ಸಾಫ್ಟ್ ಕಾರ್ನರ್, ಪೊಲೀಸರ ನಡೆಗೆ ಗರಂ

Published : Sep 16, 2020, 08:23 PM IST

ಸಿಸಿಬಿ ಪೊಲೀಸರು ಮಾತ್ರ ಕೇವಲ ಸ್ಯಾಂಡಲ್‌ವುಡ್‌ ನಟಿಯರನ್ನು ತನಿಖೆ ನಡೆಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಈ ಬಗ್ಗೆ ಬಿಜೆಪಿ ವಿಧಾನಪರಿಷತ್ ಸದಸ್ಯರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಸೆ.16): ಸ್ಯಾಂಡಲ್‌ವುಡ್‌ ಡ್ರಗ್ಸ್‌ ಮಾಫಿಯಾ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇನ್ನು ಈ ಪ್ರಕರಣದಲ್ಲಿ ರಾಜಕೀಯ ನಾಯಕರು ಮತ್ತು ಅವರ ಮಕ್ಕಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದೆ.

ಡ್ರಗ್ಸ್ ದಂಧೆ ತನಿಖೆ ಬಗ್ಗೆ ಗೃಹ ಸಚಿವರ ಅಚ್ಚರಿ ಹೇಳಿಕೆ: ಹಾಗೆ ಹೇಳಲು ಇವೆ 4 ಪ್ರಮುಖ ಕಾರಣಗಳು

ಆದ್ರೆ, ಸಿಸಿಬಿ ಪೊಲೀಸರು ಮಾತ್ರ ಕೇವಲ ಸ್ಯಾಂಡಲ್‌ವುಡ್‌ ನಟಿಯರನ್ನು ತನಿಖೆ ನಡೆಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಈ ಬಗ್ಗೆ ಬಿಜೆಪಿ ವಿಧಾನಪರಿಷತ್ ಸದಸ್ಯರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದು, ಕೇವಲ‌ ಒಂದೇ ವರ್ಗದವರನ್ನು ಕರೆ ತಂದು ತನಿಖೆ ಮಾಡ್ತಿರೋದನ್ನು ಸಮಾಜ ಪ್ರಶ್ನೆ ಮಾಡ್ತಿದೆ. ಅದೂ‌ ಕೂಡಾ ಹೆಣ್ಣು ಮಕ್ಕಳನ್ನೇ. ಇದರಲ್ಲಿ ಕೈಗಾರಿಕೋದ್ಯಮಿಗಳು, ರಾಜಕಾರಣಿಗಳ‌ ಮಕ್ಕಳು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?