ಮಾಡಾಳ್ ವಿರೂಪಾಕ್ಷಪ್ಪ ರಾಜಕೀಯ ಜೀವನ ಅಂತ್ಯ?: ಹೊಸ ಅಭ್ಯರ್ಥಿಗೆ ಬಿಜೆಪಿ ತಲಾಶ್..!

ಮಾಡಾಳ್ ವಿರೂಪಾಕ್ಷಪ್ಪ ರಾಜಕೀಯ ಜೀವನ ಅಂತ್ಯ?: ಹೊಸ ಅಭ್ಯರ್ಥಿಗೆ ಬಿಜೆಪಿ ತಲಾಶ್..!

Published : Mar 04, 2023, 10:32 AM IST

ಮಾಡಾಳ್‌ ವಿರೂಪಾಕ್ಷಪ್ಪರಿಂದ ಬಿಜೆಪಿಗೆ ತೀವ್ರ ಮುಜುಗರವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮಾಡಾಳ್‌ ವಿರೂಪಾಕ್ಷಪ್ಪರಿಗೆ ಬಿಜೆಪಿ ಟಿಕೆಟ್‌ ಕೊಡೋದು ಡೌಟ್‌. 

ಬೆಂಗಳೂರು(ಮಾ.04): ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ರಾಜಕೀಯ ಭವಿಷ್ಯ ಬಹುತೇಕ ಕೊನೆಯಾಗುತ್ತಿದೆ. ಹೌದು, ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿದೆ ರಾಜ್ಯ ಬಿಜೆಪಿ ಸರ್ಕಾರ. ಹೀಗಾಗಿ ಮಾಡಾಳ್‌ ವಿರೂಪಾಕ್ಷಪ್ಪರಿಂದ ಬಿಜೆಪಿಗೆ ತೀವ್ರ ಮುಜುಗರವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮಾಡಾಳ್‌ ವಿರೂಪಾಕ್ಷಪ್ಪರಿಗೆ ಬಿಜೆಪಿ ಟಿಕೆಟ್‌ ಕೊಡೋದು ಡೌಟ್‌ ಆಗಿದೆ. ಈಗ ದಾವಣಗೆರೆ ಜಿಲ್ಲೆಯ ಚನ್ನಗಿರಿಗೆ ಹೊಸ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ಆರಂಭಿಸಿದೆ ಅಂತ ತಿಳಿದು ಬಂದಿದೆ. ಹೊಸ ಮುಖಕ್ಕೆ ಅವಕಾಶ ನೀಡಲು ರಾಜ್ಯ ಬಿಜೆಪಿ ಮುಂದಾಗಿದೆ. 

ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?: ಸಚಿವ ಮುನಿರತ್ನ ಪ್ರತಿಕ್ರಿಯೆ

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more