ಮಾಡಾಳ್ ವಿರೂಪಾಕ್ಷಪ್ಪ ರಾಜಕೀಯ ಜೀವನ ಅಂತ್ಯ?: ಹೊಸ ಅಭ್ಯರ್ಥಿಗೆ ಬಿಜೆಪಿ ತಲಾಶ್..!

ಮಾಡಾಳ್ ವಿರೂಪಾಕ್ಷಪ್ಪ ರಾಜಕೀಯ ಜೀವನ ಅಂತ್ಯ?: ಹೊಸ ಅಭ್ಯರ್ಥಿಗೆ ಬಿಜೆಪಿ ತಲಾಶ್..!

Published : Mar 04, 2023, 10:32 AM IST

ಮಾಡಾಳ್‌ ವಿರೂಪಾಕ್ಷಪ್ಪರಿಂದ ಬಿಜೆಪಿಗೆ ತೀವ್ರ ಮುಜುಗರವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮಾಡಾಳ್‌ ವಿರೂಪಾಕ್ಷಪ್ಪರಿಗೆ ಬಿಜೆಪಿ ಟಿಕೆಟ್‌ ಕೊಡೋದು ಡೌಟ್‌. 

ಬೆಂಗಳೂರು(ಮಾ.04): ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ರಾಜಕೀಯ ಭವಿಷ್ಯ ಬಹುತೇಕ ಕೊನೆಯಾಗುತ್ತಿದೆ. ಹೌದು, ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿದೆ ರಾಜ್ಯ ಬಿಜೆಪಿ ಸರ್ಕಾರ. ಹೀಗಾಗಿ ಮಾಡಾಳ್‌ ವಿರೂಪಾಕ್ಷಪ್ಪರಿಂದ ಬಿಜೆಪಿಗೆ ತೀವ್ರ ಮುಜುಗರವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮಾಡಾಳ್‌ ವಿರೂಪಾಕ್ಷಪ್ಪರಿಗೆ ಬಿಜೆಪಿ ಟಿಕೆಟ್‌ ಕೊಡೋದು ಡೌಟ್‌ ಆಗಿದೆ. ಈಗ ದಾವಣಗೆರೆ ಜಿಲ್ಲೆಯ ಚನ್ನಗಿರಿಗೆ ಹೊಸ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ಆರಂಭಿಸಿದೆ ಅಂತ ತಿಳಿದು ಬಂದಿದೆ. ಹೊಸ ಮುಖಕ್ಕೆ ಅವಕಾಶ ನೀಡಲು ರಾಜ್ಯ ಬಿಜೆಪಿ ಮುಂದಾಗಿದೆ. 

ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?: ಸಚಿವ ಮುನಿರತ್ನ ಪ್ರತಿಕ್ರಿಯೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more