ಮಾಡಾಳ್ ವಿರೂಪಾಕ್ಷಪ್ಪ ರಾಜಕೀಯ ಜೀವನ ಅಂತ್ಯ?: ಹೊಸ ಅಭ್ಯರ್ಥಿಗೆ ಬಿಜೆಪಿ ತಲಾಶ್..!

ಮಾಡಾಳ್ ವಿರೂಪಾಕ್ಷಪ್ಪ ರಾಜಕೀಯ ಜೀವನ ಅಂತ್ಯ?: ಹೊಸ ಅಭ್ಯರ್ಥಿಗೆ ಬಿಜೆಪಿ ತಲಾಶ್..!

Published : Mar 04, 2023, 10:32 AM IST

ಮಾಡಾಳ್‌ ವಿರೂಪಾಕ್ಷಪ್ಪರಿಂದ ಬಿಜೆಪಿಗೆ ತೀವ್ರ ಮುಜುಗರವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮಾಡಾಳ್‌ ವಿರೂಪಾಕ್ಷಪ್ಪರಿಗೆ ಬಿಜೆಪಿ ಟಿಕೆಟ್‌ ಕೊಡೋದು ಡೌಟ್‌. 

ಬೆಂಗಳೂರು(ಮಾ.04): ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ರಾಜಕೀಯ ಭವಿಷ್ಯ ಬಹುತೇಕ ಕೊನೆಯಾಗುತ್ತಿದೆ. ಹೌದು, ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿದೆ ರಾಜ್ಯ ಬಿಜೆಪಿ ಸರ್ಕಾರ. ಹೀಗಾಗಿ ಮಾಡಾಳ್‌ ವಿರೂಪಾಕ್ಷಪ್ಪರಿಂದ ಬಿಜೆಪಿಗೆ ತೀವ್ರ ಮುಜುಗರವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮಾಡಾಳ್‌ ವಿರೂಪಾಕ್ಷಪ್ಪರಿಗೆ ಬಿಜೆಪಿ ಟಿಕೆಟ್‌ ಕೊಡೋದು ಡೌಟ್‌ ಆಗಿದೆ. ಈಗ ದಾವಣಗೆರೆ ಜಿಲ್ಲೆಯ ಚನ್ನಗಿರಿಗೆ ಹೊಸ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ಆರಂಭಿಸಿದೆ ಅಂತ ತಿಳಿದು ಬಂದಿದೆ. ಹೊಸ ಮುಖಕ್ಕೆ ಅವಕಾಶ ನೀಡಲು ರಾಜ್ಯ ಬಿಜೆಪಿ ಮುಂದಾಗಿದೆ. 

ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?: ಸಚಿವ ಮುನಿರತ್ನ ಪ್ರತಿಕ್ರಿಯೆ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more