ಮಾಡಾಳ್ ವಿರೂಪಾಕ್ಷಪ್ಪ ರಾಜಕೀಯ ಜೀವನ ಅಂತ್ಯ?: ಹೊಸ ಅಭ್ಯರ್ಥಿಗೆ ಬಿಜೆಪಿ ತಲಾಶ್..!

ಮಾಡಾಳ್ ವಿರೂಪಾಕ್ಷಪ್ಪ ರಾಜಕೀಯ ಜೀವನ ಅಂತ್ಯ?: ಹೊಸ ಅಭ್ಯರ್ಥಿಗೆ ಬಿಜೆಪಿ ತಲಾಶ್..!

Published : Mar 04, 2023, 10:32 AM IST

ಮಾಡಾಳ್‌ ವಿರೂಪಾಕ್ಷಪ್ಪರಿಂದ ಬಿಜೆಪಿಗೆ ತೀವ್ರ ಮುಜುಗರವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮಾಡಾಳ್‌ ವಿರೂಪಾಕ್ಷಪ್ಪರಿಗೆ ಬಿಜೆಪಿ ಟಿಕೆಟ್‌ ಕೊಡೋದು ಡೌಟ್‌. 

ಬೆಂಗಳೂರು(ಮಾ.04): ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ರಾಜಕೀಯ ಭವಿಷ್ಯ ಬಹುತೇಕ ಕೊನೆಯಾಗುತ್ತಿದೆ. ಹೌದು, ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿದೆ ರಾಜ್ಯ ಬಿಜೆಪಿ ಸರ್ಕಾರ. ಹೀಗಾಗಿ ಮಾಡಾಳ್‌ ವಿರೂಪಾಕ್ಷಪ್ಪರಿಂದ ಬಿಜೆಪಿಗೆ ತೀವ್ರ ಮುಜುಗರವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮಾಡಾಳ್‌ ವಿರೂಪಾಕ್ಷಪ್ಪರಿಗೆ ಬಿಜೆಪಿ ಟಿಕೆಟ್‌ ಕೊಡೋದು ಡೌಟ್‌ ಆಗಿದೆ. ಈಗ ದಾವಣಗೆರೆ ಜಿಲ್ಲೆಯ ಚನ್ನಗಿರಿಗೆ ಹೊಸ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ಆರಂಭಿಸಿದೆ ಅಂತ ತಿಳಿದು ಬಂದಿದೆ. ಹೊಸ ಮುಖಕ್ಕೆ ಅವಕಾಶ ನೀಡಲು ರಾಜ್ಯ ಬಿಜೆಪಿ ಮುಂದಾಗಿದೆ. 

ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?: ಸಚಿವ ಮುನಿರತ್ನ ಪ್ರತಿಕ್ರಿಯೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more