ಅಂದು ಬೈದಾಡಿದ್ರೂ, ಇಂದು ಯತ್ನಾಳ್‌ ಪರ ರೇಣುಕಾಚಾರ್ಯ ಬ್ಯಾಟಿಂಗ್

ಅಂದು ಬೈದಾಡಿದ್ರೂ, ಇಂದು ಯತ್ನಾಳ್‌ ಪರ ರೇಣುಕಾಚಾರ್ಯ ಬ್ಯಾಟಿಂಗ್

Published : Nov 22, 2020, 05:21 PM IST

ಮರಾಠ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್‌ 5 ರಂದು ಕರ್ನಾಟಕ ಬಂದ್‌ ಕರೆ ಕೊಟ್ಟ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬೆಂಗಳೂರು, (ನ.22): ಮರಾಠ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್‌ 5 ರಂದು ಕರ್ನಾಟಕ ಬಂದ್‌ ಕರೆ ಕೊಟ್ಟ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ನೀವು ಫೋಸ್ಟರ್ ಸುಟ್ರೆ, ನಾವು ನಿಮ್ಗೆ ಬೆಂಕಿ ಹಚ್ಚುತ್ತೇವೆ: ವಾಟಾಳ್‌ಗೆ ಮರಾಠಿಗನ ಎಚ್ಚರಿಕೆ

ಅಲ್ಲದೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ರೇಣುಕಾಚಾರ್ಯ  ಸಮರ್ಥಿಸಿಕೊಂಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!