ಅಂದು ಬೈದಾಡಿದ್ರೂ, ಇಂದು ಯತ್ನಾಳ್‌ ಪರ ರೇಣುಕಾಚಾರ್ಯ ಬ್ಯಾಟಿಂಗ್

ಅಂದು ಬೈದಾಡಿದ್ರೂ, ಇಂದು ಯತ್ನಾಳ್‌ ಪರ ರೇಣುಕಾಚಾರ್ಯ ಬ್ಯಾಟಿಂಗ್

Published : Nov 22, 2020, 05:21 PM IST

ಮರಾಠ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್‌ 5 ರಂದು ಕರ್ನಾಟಕ ಬಂದ್‌ ಕರೆ ಕೊಟ್ಟ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬೆಂಗಳೂರು, (ನ.22): ಮರಾಠ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್‌ 5 ರಂದು ಕರ್ನಾಟಕ ಬಂದ್‌ ಕರೆ ಕೊಟ್ಟ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ನೀವು ಫೋಸ್ಟರ್ ಸುಟ್ರೆ, ನಾವು ನಿಮ್ಗೆ ಬೆಂಕಿ ಹಚ್ಚುತ್ತೇವೆ: ವಾಟಾಳ್‌ಗೆ ಮರಾಠಿಗನ ಎಚ್ಚರಿಕೆ

ಅಲ್ಲದೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ರೇಣುಕಾಚಾರ್ಯ  ಸಮರ್ಥಿಸಿಕೊಂಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?