Karnataka BJP ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗ್ಬೇಕಾ? ಸಿಡಿದೆದ್ದ ರೇಣುಕಾಚಾರ್ಯ

Karnataka BJP ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗ್ಬೇಕಾ? ಸಿಡಿದೆದ್ದ ರೇಣುಕಾಚಾರ್ಯ

Published : Jan 24, 2022, 04:09 PM IST

ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. 
 

ದಾವಣಗೆರೆ, (ಜ.24): ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. 

Cabinet Reshuffle: ಮಂತ್ರಿಸ್ಥಾನ ತ್ಯಾಗದ ಸುಳಿವು ಕೊಟ್ರಾ ಈಶ್ವರಪ್ಪ.?

ಕೆಲವು ಸಚಿವರು ಶಾಸಕರ ಫೋನ್ ಸಹ ರಿಸೀವ್ ಮಾಡಲ್ಲ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದ್ರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇಂಥ ಸಚಿವರು ಬೇಕಾ ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಟಿವಿ9ಗೆ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more