Karnataka BJP ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗ್ಬೇಕಾ? ಸಿಡಿದೆದ್ದ ರೇಣುಕಾಚಾರ್ಯ

Karnataka BJP ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗ್ಬೇಕಾ? ಸಿಡಿದೆದ್ದ ರೇಣುಕಾಚಾರ್ಯ

Published : Jan 24, 2022, 04:09 PM IST

ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. 
 

ದಾವಣಗೆರೆ, (ಜ.24): ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. 

Cabinet Reshuffle: ಮಂತ್ರಿಸ್ಥಾನ ತ್ಯಾಗದ ಸುಳಿವು ಕೊಟ್ರಾ ಈಶ್ವರಪ್ಪ.?

ಕೆಲವು ಸಚಿವರು ಶಾಸಕರ ಫೋನ್ ಸಹ ರಿಸೀವ್ ಮಾಡಲ್ಲ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದ್ರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇಂಥ ಸಚಿವರು ಬೇಕಾ ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಟಿವಿ9ಗೆ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more