ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಒಲವು ಕಾಂಗ್ರೆಸ್ ನತ್ತ?

ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಒಲವು ಕಾಂಗ್ರೆಸ್ ನತ್ತ?

Published : Mar 28, 2023, 09:56 AM IST

ವಿಧಾನಸಭಾ ಚುನಾವಣೆಗೆ ದಿನಗಣನೆಯ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಜೋರಾಗುತ್ತಿದೆ. ಕೂಡ್ಲಿಗಿ ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಶಾಸಕ ಸ್ಥಾನಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

ಕೂಡ್ಲಿಗಿ ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಶಾಸಕ ಸ್ಥಾನಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. 2018ರ ವರೆಗೂ ಕೈ ಪಡಯಲ್ಲಿದ್ದ  ಗೋಪಾಲಕೃಷ್ಣ, ನಂತರ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಇನ್ನು ಎನ್. ವೈ. ಗೋಪಾಲಕೃಷ್ಣ  ಮೊಳಕಾಲ್ಮೂರಿನಿಂದ 4 ಬಾರಿ,ಬಳ್ಳಾರಿ ಗ್ರಾ ಒಂದು ಬಾರಿ ಶಾಸಕರಾಗಿದ್ದು, ಇಗ  ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.   ವಯಸ್ಸಿನ ಕಾರಣದಿಂದ ಬಿಜೆಪಿಯಲ್ಲಿ ಟಿಕೆಟ್‌ ಸಿಗುವುದು ಅನುಮಾನವಾಗಿರುವುದರಿಂದ  ಶಿಘ್ರದಲ್ಲಿ ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ. ಅದಲ್ಲದೆ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಗೋಪಾಲ ಕೃಷ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗೋಪಾಲ ಕೃಷ್ಣ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಭರವಸೆ ಸಿಕ್ಕಿದೆ ಎಂದು ತಿಳಿದು ಬಂದಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more