ಸಂಪುಟ ಪ್ರಹಸನಕ್ಕೆ ಬಿಜೆಪಿ ಸಂಘನಿಷ್ಠ ಶಾಸಕರ ಅಸಮಾಧಾನ ಸ್ಫೋಟ..!

ಸಂಪುಟ ಪ್ರಹಸನಕ್ಕೆ ಬಿಜೆಪಿ ಸಂಘನಿಷ್ಠ ಶಾಸಕರ ಅಸಮಾಧಾನ ಸ್ಫೋಟ..!

Published : Dec 02, 2020, 04:49 PM IST

ಕರ್ನಾಟಕ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಮುಸುಕಿನ ಗುದ್ದಾಟ ಆರಂಭವಾಗಿದೆ. ಇದರ ಮಧ್ಯೆ ಸಂಘನಿಷ್ಠ ಶಾಸಕರೊಬ್ಬರು ಅಸಮಾಧಾನಗೊಂಡಿದ್ದು, ಈ ಬಗ್ಗೆ ಪತ್ರ ಬರೆದಿದ್ದಾರೆ.

ಬೆಂಗಳೂರು, (ಡಿ.02): ಸಿಎಂ ಬಿಎಸ್ ಯಡಿಯೂರಪ್ಪನವರು ಈಗಾಗಲೇ ಹೈಕಮಾಂಡ್ ಭೇಟಿ ಮಾಡಿ ಬಂದರೂ ಇನ್ನೂ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಅಸಮಾಧಾನ ಸ್ಫೋಟ: ಸಿಎಂ ಯಡಿಯೂರಪ್ಪ ವಿರುದ್ಧ ಗುಡುಗಿದ ವಿಶ್ವನಾಥ್

ಇತ್ತ ಕರ್ನಾಟಕ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಮುಸುಕಿನ ಗುದ್ದಾಟ ಆರಂಭವಾಗಿದೆ. ಇದರ ಮಧ್ಯೆ ಸಂಘನಿಷ್ಠ ಶಾಸಕರೊಬ್ಬರು ಅಸಮಾಧಾನಗೊಂಡಿದ್ದು, ಈ ಬಗ್ಗೆ ಪತ್ರ ಬರೆದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!