Oct 18, 2019, 4:09 PM IST
ಬೆಳಗಾವಿ, (ಅ.18): ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ರಾಜ್ಯದ ನೀರು ಮಹಾರಾಷ್ಟ್ರಕ್ಕೆ ಬಿಡುಗಡೆ ಮಾಡುವ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿವೆ.
ಇದೀಗ ಸ್ವಪಕ್ಷದ ಹಿರಿಯ ಶಾಸಕ ಉಮೇಶ್ ಕತ್ತಿ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಮತಕ್ಕಾಗಿ ಏನೇನೋ ಮಾತಾಡೋದು ಸರಿಯಲ್ಲ ಎಂದು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.