ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!

ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!

Suvarna News   | Asianet News
Published : Aug 10, 2021, 03:15 PM ISTUpdated : Aug 10, 2021, 03:19 PM IST

ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ  ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ. 

ಬೆಂಗಳೂರು (ಆ. 10): ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ  ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ.

ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ ಇವುಗಳ ಮೇಲೆ ಕಣ್ಣು ಹಾಕಿರುವ ಅಸಮಾಧಾನಿತ ಮುಖಂಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರೆಸಿದ್ದಾರೆ. ಸಂಪುಟ ರಚನೆಯಾದರೂ ಅಸಮಾಧಾನ ತಣ್ಣಗಾಗದೇ ಇರುವುದು ಸಿಎಂ ಬೊಮ್ಮಾಯಿಗೆ ದೊಡ್ಡ ತಲೆನೋವಾಗಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!