ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!

ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!

Published : Aug 10, 2021, 03:15 PM ISTUpdated : Aug 10, 2021, 03:19 PM IST

ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ  ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ. 

ಬೆಂಗಳೂರು (ಆ. 10): ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ  ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ.

ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ ಇವುಗಳ ಮೇಲೆ ಕಣ್ಣು ಹಾಕಿರುವ ಅಸಮಾಧಾನಿತ ಮುಖಂಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರೆಸಿದ್ದಾರೆ. ಸಂಪುಟ ರಚನೆಯಾದರೂ ಅಸಮಾಧಾನ ತಣ್ಣಗಾಗದೇ ಇರುವುದು ಸಿಎಂ ಬೊಮ್ಮಾಯಿಗೆ ದೊಡ್ಡ ತಲೆನೋವಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!