ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!

ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!

Suvarna News   | Asianet News
Published : Aug 10, 2021, 03:15 PM ISTUpdated : Aug 10, 2021, 03:19 PM IST

ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ  ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ. 

ಬೆಂಗಳೂರು (ಆ. 10): ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ  ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ.

ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ ಇವುಗಳ ಮೇಲೆ ಕಣ್ಣು ಹಾಕಿರುವ ಅಸಮಾಧಾನಿತ ಮುಖಂಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರೆಸಿದ್ದಾರೆ. ಸಂಪುಟ ರಚನೆಯಾದರೂ ಅಸಮಾಧಾನ ತಣ್ಣಗಾಗದೇ ಇರುವುದು ಸಿಎಂ ಬೊಮ್ಮಾಯಿಗೆ ದೊಡ್ಡ ತಲೆನೋವಾಗಿದೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?