ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!

ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!

Suvarna News   | Asianet News
Published : Aug 10, 2021, 03:15 PM ISTUpdated : Aug 10, 2021, 03:19 PM IST

ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ  ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ. 

ಬೆಂಗಳೂರು (ಆ. 10): ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ  ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ.

ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ ಇವುಗಳ ಮೇಲೆ ಕಣ್ಣು ಹಾಕಿರುವ ಅಸಮಾಧಾನಿತ ಮುಖಂಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರೆಸಿದ್ದಾರೆ. ಸಂಪುಟ ರಚನೆಯಾದರೂ ಅಸಮಾಧಾನ ತಣ್ಣಗಾಗದೇ ಇರುವುದು ಸಿಎಂ ಬೊಮ್ಮಾಯಿಗೆ ದೊಡ್ಡ ತಲೆನೋವಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!