ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!

ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!

Suvarna News   | Asianet News
Published : Aug 10, 2021, 03:15 PM ISTUpdated : Aug 10, 2021, 03:19 PM IST

ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ  ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ. 

ಬೆಂಗಳೂರು (ಆ. 10): ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ  ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ.

ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ ಇವುಗಳ ಮೇಲೆ ಕಣ್ಣು ಹಾಕಿರುವ ಅಸಮಾಧಾನಿತ ಮುಖಂಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರೆಸಿದ್ದಾರೆ. ಸಂಪುಟ ರಚನೆಯಾದರೂ ಅಸಮಾಧಾನ ತಣ್ಣಗಾಗದೇ ಇರುವುದು ಸಿಎಂ ಬೊಮ್ಮಾಯಿಗೆ ದೊಡ್ಡ ತಲೆನೋವಾಗಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?