ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!

ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!

Published : May 29, 2020, 01:15 PM ISTUpdated : May 29, 2020, 01:16 PM IST

ಕೊರೋನಾ ರಣಕೇಕೆ ನಡುವೆ ಬಿಜೆಪಿಯಲ್ಲಿ ಭಿನ್ನಮತ/ ರಾಜ್ಯ ಬಿಜೆಪಿಯಲ್ಲಿ ಬಂಡಾಯ/ ಅತೃಪ್ತರ ಬೇಡಿಯನ್ನು ಹೈಕಮಾಂಡ್ ಈಡೇರಿಸುತ್ತಾ? ಬಿಜೆಪಿ ನಾಯಕರಿಗೆ ಹೊಸ ತಲೆಬಿಸಿ

ಬೆಂಗಳೂರು(ಮೇ. 29) ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ ಎಂಬ ಸುದ್ದಿ ದೊಡ್ಡ ಸದ್ದು ಮಾಡುತ್ತಿದೆ. ಹಾಗಾದರೆ ಅತೃಪ್ತರ ನಡಾವಳಿ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮಾಹಿತಿನೇ ಇರಲಿಲ್ವಾ?

ಮುಂದಿನ ನಡೆ ಬಗ್ಗೆ   ರಹಸ್ಯ ಬಿಚ್ಚಿಟ್ಟ ಉಮೇಶ್ ಕತ್ತಿ

ಜುಲೈನಲ್ಲಿ ನಿಮಗೆ ಬಂಪರ್ ಕೊಡುಗೆ ಎಂಬ ಆಶ್ವಾಸನೆಯನ್ನು ಕೊಟ್ಟಾಗ ತಣ್ಣಗಾದಂತೆ ನಟಿಸಿದ್ದರು. ಆದರೆ ಈಗ ರೆಬೆಲ್ಸ್ ಗಳು ಈಗ ಉಲ್ಟಾ ಹೊಡೆದಿದ್ದಾರೆ ಎನ್ನಲಾಗಿದೆ.

 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!