Karnataka Politics:ಡಿಕೆ ಡಿಕೆ ಘೋಷಣೆ, 'ಕೈ' ಕಿತ್ತಾಟಕ್ಕೆ ತನ್ನದೇ ವ್ಯಾಖ್ಯಾನ ನೀಡಿದ ಬಿಜೆಪಿ

Karnataka Politics:ಡಿಕೆ ಡಿಕೆ ಘೋಷಣೆ, 'ಕೈ' ಕಿತ್ತಾಟಕ್ಕೆ ತನ್ನದೇ ವ್ಯಾಖ್ಯಾನ ನೀಡಿದ ಬಿಜೆಪಿ

Published : Nov 17, 2021, 03:37 PM IST

* ಸಿದ್ದರಾಮಯ್ಯ ಭಾಷಣೆ ಮಾಡುತ್ತಿದ್ದ ಡಿಕೆ ಘೋಷಣೆ
* ವೇದಿಕೆಯಿಂದ ಇಳಿದು ಹೊರನಡೆದ ಸಿದ್ದರಾಮಯ್ಯ
* ಇದೇ ವಿಚಾರದಲ್ಲಿ ಕಟು ಟೀಕೆ ಮಾಡಿದ ಬಿಜೆಪಿ
* ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು! 

ಬೆಂಗಳೂರು(ನ.17)    ಕಾಂಗ್ರೆಸ್ (Congress) ಬಣ ಬಡಿದಾಟಕ್ಕೆ ಬಿಜೆಪಿ (BJP) ಠಕ್ಕರ್ ಕೊಟ್ಟಿದೆ. ಕಾಂಗ್ರೆಸ್ ನ್ನು ಟೀಕೆ ಮಾಡಿರುವ ಬಿಜೆಪಿ, ಸಭೆಯಲ್ಲೇ ಡಿಕೆ, ಡಿಕೆ (DK Shivakumar) ಅಂತ  ಘೋಷಣೆ ಕೂಗಿದರೆ ಸಿದ್ದರಾಮಯ್ಯ (Siddaramaiah) ಹೇಗೆ ಸಹಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನೆ ಮಾಡಿದೆ.

ಅಷ್ಟಕ್ಕೂ ಸಿದ್ದರಾಮಯ್ಯ ಭಾಷಣದ ನಡುವೆ ಏನಾಗಿತ್ತು)

ಸಭೆಯೊಂದರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರೇ ಡಿಕೆ, ಡಿಕೆ ಎಂದು ಘೋಷಣೆ ಕೂಗಿದ್ದರು. ಭಾಷಣ ಮಾಡುತ್ತಿದ್ದ ಜಾಗದಿಂದಲೇ ಸಿದ್ದರಾಮಮಯ್ಯ ಹೊರನಡೆದಿದ್ದರು.  ಸದ್ಯ ರಾಜ್ಯ ರಾಜಕಾರಣದಲ್ಲಿ ಇದು ದೊಡ್ಡ ಚರ್ಚೆಗೆ ಕಾರಣವಾಗಿದೆ. 

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more