Karnataka Politics:ಡಿಕೆ ಡಿಕೆ ಘೋಷಣೆ, 'ಕೈ' ಕಿತ್ತಾಟಕ್ಕೆ ತನ್ನದೇ ವ್ಯಾಖ್ಯಾನ ನೀಡಿದ ಬಿಜೆಪಿ

Karnataka Politics:ಡಿಕೆ ಡಿಕೆ ಘೋಷಣೆ, 'ಕೈ' ಕಿತ್ತಾಟಕ್ಕೆ ತನ್ನದೇ ವ್ಯಾಖ್ಯಾನ ನೀಡಿದ ಬಿಜೆಪಿ

Published : Nov 17, 2021, 03:37 PM IST

* ಸಿದ್ದರಾಮಯ್ಯ ಭಾಷಣೆ ಮಾಡುತ್ತಿದ್ದ ಡಿಕೆ ಘೋಷಣೆ
* ವೇದಿಕೆಯಿಂದ ಇಳಿದು ಹೊರನಡೆದ ಸಿದ್ದರಾಮಯ್ಯ
* ಇದೇ ವಿಚಾರದಲ್ಲಿ ಕಟು ಟೀಕೆ ಮಾಡಿದ ಬಿಜೆಪಿ
* ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು! 

ಬೆಂಗಳೂರು(ನ.17)    ಕಾಂಗ್ರೆಸ್ (Congress) ಬಣ ಬಡಿದಾಟಕ್ಕೆ ಬಿಜೆಪಿ (BJP) ಠಕ್ಕರ್ ಕೊಟ್ಟಿದೆ. ಕಾಂಗ್ರೆಸ್ ನ್ನು ಟೀಕೆ ಮಾಡಿರುವ ಬಿಜೆಪಿ, ಸಭೆಯಲ್ಲೇ ಡಿಕೆ, ಡಿಕೆ (DK Shivakumar) ಅಂತ  ಘೋಷಣೆ ಕೂಗಿದರೆ ಸಿದ್ದರಾಮಯ್ಯ (Siddaramaiah) ಹೇಗೆ ಸಹಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನೆ ಮಾಡಿದೆ.

ಅಷ್ಟಕ್ಕೂ ಸಿದ್ದರಾಮಯ್ಯ ಭಾಷಣದ ನಡುವೆ ಏನಾಗಿತ್ತು)

ಸಭೆಯೊಂದರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರೇ ಡಿಕೆ, ಡಿಕೆ ಎಂದು ಘೋಷಣೆ ಕೂಗಿದ್ದರು. ಭಾಷಣ ಮಾಡುತ್ತಿದ್ದ ಜಾಗದಿಂದಲೇ ಸಿದ್ದರಾಮಮಯ್ಯ ಹೊರನಡೆದಿದ್ದರು.  ಸದ್ಯ ರಾಜ್ಯ ರಾಜಕಾರಣದಲ್ಲಿ ಇದು ದೊಡ್ಡ ಚರ್ಚೆಗೆ ಕಾರಣವಾಗಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more