Karnataka Politics:ಡಿಕೆ ಡಿಕೆ ಘೋಷಣೆ, 'ಕೈ' ಕಿತ್ತಾಟಕ್ಕೆ ತನ್ನದೇ ವ್ಯಾಖ್ಯಾನ ನೀಡಿದ ಬಿಜೆಪಿ

Karnataka Politics:ಡಿಕೆ ಡಿಕೆ ಘೋಷಣೆ, 'ಕೈ' ಕಿತ್ತಾಟಕ್ಕೆ ತನ್ನದೇ ವ್ಯಾಖ್ಯಾನ ನೀಡಿದ ಬಿಜೆಪಿ

Published : Nov 17, 2021, 03:37 PM IST

* ಸಿದ್ದರಾಮಯ್ಯ ಭಾಷಣೆ ಮಾಡುತ್ತಿದ್ದ ಡಿಕೆ ಘೋಷಣೆ
* ವೇದಿಕೆಯಿಂದ ಇಳಿದು ಹೊರನಡೆದ ಸಿದ್ದರಾಮಯ್ಯ
* ಇದೇ ವಿಚಾರದಲ್ಲಿ ಕಟು ಟೀಕೆ ಮಾಡಿದ ಬಿಜೆಪಿ
* ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು! 

ಬೆಂಗಳೂರು(ನ.17)    ಕಾಂಗ್ರೆಸ್ (Congress) ಬಣ ಬಡಿದಾಟಕ್ಕೆ ಬಿಜೆಪಿ (BJP) ಠಕ್ಕರ್ ಕೊಟ್ಟಿದೆ. ಕಾಂಗ್ರೆಸ್ ನ್ನು ಟೀಕೆ ಮಾಡಿರುವ ಬಿಜೆಪಿ, ಸಭೆಯಲ್ಲೇ ಡಿಕೆ, ಡಿಕೆ (DK Shivakumar) ಅಂತ  ಘೋಷಣೆ ಕೂಗಿದರೆ ಸಿದ್ದರಾಮಯ್ಯ (Siddaramaiah) ಹೇಗೆ ಸಹಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನೆ ಮಾಡಿದೆ.

ಅಷ್ಟಕ್ಕೂ ಸಿದ್ದರಾಮಯ್ಯ ಭಾಷಣದ ನಡುವೆ ಏನಾಗಿತ್ತು)

ಸಭೆಯೊಂದರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರೇ ಡಿಕೆ, ಡಿಕೆ ಎಂದು ಘೋಷಣೆ ಕೂಗಿದ್ದರು. ಭಾಷಣ ಮಾಡುತ್ತಿದ್ದ ಜಾಗದಿಂದಲೇ ಸಿದ್ದರಾಮಮಯ್ಯ ಹೊರನಡೆದಿದ್ದರು.  ಸದ್ಯ ರಾಜ್ಯ ರಾಜಕಾರಣದಲ್ಲಿ ಇದು ದೊಡ್ಡ ಚರ್ಚೆಗೆ ಕಾರಣವಾಗಿದೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more