Karnataka Politics:ಡಿಕೆ ಡಿಕೆ ಘೋಷಣೆ, 'ಕೈ' ಕಿತ್ತಾಟಕ್ಕೆ ತನ್ನದೇ ವ್ಯಾಖ್ಯಾನ ನೀಡಿದ ಬಿಜೆಪಿ

Karnataka Politics:ಡಿಕೆ ಡಿಕೆ ಘೋಷಣೆ, 'ಕೈ' ಕಿತ್ತಾಟಕ್ಕೆ ತನ್ನದೇ ವ್ಯಾಖ್ಯಾನ ನೀಡಿದ ಬಿಜೆಪಿ

Published : Nov 17, 2021, 03:37 PM IST

* ಸಿದ್ದರಾಮಯ್ಯ ಭಾಷಣೆ ಮಾಡುತ್ತಿದ್ದ ಡಿಕೆ ಘೋಷಣೆ
* ವೇದಿಕೆಯಿಂದ ಇಳಿದು ಹೊರನಡೆದ ಸಿದ್ದರಾಮಯ್ಯ
* ಇದೇ ವಿಚಾರದಲ್ಲಿ ಕಟು ಟೀಕೆ ಮಾಡಿದ ಬಿಜೆಪಿ
* ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು! 

ಬೆಂಗಳೂರು(ನ.17)    ಕಾಂಗ್ರೆಸ್ (Congress) ಬಣ ಬಡಿದಾಟಕ್ಕೆ ಬಿಜೆಪಿ (BJP) ಠಕ್ಕರ್ ಕೊಟ್ಟಿದೆ. ಕಾಂಗ್ರೆಸ್ ನ್ನು ಟೀಕೆ ಮಾಡಿರುವ ಬಿಜೆಪಿ, ಸಭೆಯಲ್ಲೇ ಡಿಕೆ, ಡಿಕೆ (DK Shivakumar) ಅಂತ  ಘೋಷಣೆ ಕೂಗಿದರೆ ಸಿದ್ದರಾಮಯ್ಯ (Siddaramaiah) ಹೇಗೆ ಸಹಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನೆ ಮಾಡಿದೆ.

ಅಷ್ಟಕ್ಕೂ ಸಿದ್ದರಾಮಯ್ಯ ಭಾಷಣದ ನಡುವೆ ಏನಾಗಿತ್ತು)

ಸಭೆಯೊಂದರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರೇ ಡಿಕೆ, ಡಿಕೆ ಎಂದು ಘೋಷಣೆ ಕೂಗಿದ್ದರು. ಭಾಷಣ ಮಾಡುತ್ತಿದ್ದ ಜಾಗದಿಂದಲೇ ಸಿದ್ದರಾಮಮಯ್ಯ ಹೊರನಡೆದಿದ್ದರು.  ಸದ್ಯ ರಾಜ್ಯ ರಾಜಕಾರಣದಲ್ಲಿ ಇದು ದೊಡ್ಡ ಚರ್ಚೆಗೆ ಕಾರಣವಾಗಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more