Karnataka Politics:ಡಿಕೆ ಡಿಕೆ ಘೋಷಣೆ, 'ಕೈ' ಕಿತ್ತಾಟಕ್ಕೆ ತನ್ನದೇ ವ್ಯಾಖ್ಯಾನ ನೀಡಿದ ಬಿಜೆಪಿ

Karnataka Politics:ಡಿಕೆ ಡಿಕೆ ಘೋಷಣೆ, 'ಕೈ' ಕಿತ್ತಾಟಕ್ಕೆ ತನ್ನದೇ ವ್ಯಾಖ್ಯಾನ ನೀಡಿದ ಬಿಜೆಪಿ

Published : Nov 17, 2021, 03:37 PM IST

* ಸಿದ್ದರಾಮಯ್ಯ ಭಾಷಣೆ ಮಾಡುತ್ತಿದ್ದ ಡಿಕೆ ಘೋಷಣೆ
* ವೇದಿಕೆಯಿಂದ ಇಳಿದು ಹೊರನಡೆದ ಸಿದ್ದರಾಮಯ್ಯ
* ಇದೇ ವಿಚಾರದಲ್ಲಿ ಕಟು ಟೀಕೆ ಮಾಡಿದ ಬಿಜೆಪಿ
* ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು! 

ಬೆಂಗಳೂರು(ನ.17)    ಕಾಂಗ್ರೆಸ್ (Congress) ಬಣ ಬಡಿದಾಟಕ್ಕೆ ಬಿಜೆಪಿ (BJP) ಠಕ್ಕರ್ ಕೊಟ್ಟಿದೆ. ಕಾಂಗ್ರೆಸ್ ನ್ನು ಟೀಕೆ ಮಾಡಿರುವ ಬಿಜೆಪಿ, ಸಭೆಯಲ್ಲೇ ಡಿಕೆ, ಡಿಕೆ (DK Shivakumar) ಅಂತ  ಘೋಷಣೆ ಕೂಗಿದರೆ ಸಿದ್ದರಾಮಯ್ಯ (Siddaramaiah) ಹೇಗೆ ಸಹಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನೆ ಮಾಡಿದೆ.

ಅಷ್ಟಕ್ಕೂ ಸಿದ್ದರಾಮಯ್ಯ ಭಾಷಣದ ನಡುವೆ ಏನಾಗಿತ್ತು)

ಸಭೆಯೊಂದರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರೇ ಡಿಕೆ, ಡಿಕೆ ಎಂದು ಘೋಷಣೆ ಕೂಗಿದ್ದರು. ಭಾಷಣ ಮಾಡುತ್ತಿದ್ದ ಜಾಗದಿಂದಲೇ ಸಿದ್ದರಾಮಮಯ್ಯ ಹೊರನಡೆದಿದ್ದರು.  ಸದ್ಯ ರಾಜ್ಯ ರಾಜಕಾರಣದಲ್ಲಿ ಇದು ದೊಡ್ಡ ಚರ್ಚೆಗೆ ಕಾರಣವಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more