News Hour: ಸಂಸದ ಸುಧಾಕರ್ ದಂಗೆ.. ವಿಜಯೇಂದ್ರ ವಾಗ್ಯುದ್ಧ

News Hour: ಸಂಸದ ಸುಧಾಕರ್ ದಂಗೆ.. ವಿಜಯೇಂದ್ರ ವಾಗ್ಯುದ್ಧ

Published : Jan 30, 2025, 11:49 PM IST

ಬಿಜೆಪಿಯಲ್ಲಿ ವಿಜಯೇಂದ್ರ ವಿರೋಧಿಗಳ ಬಣ ಹೆಚ್ಚಾಗುತ್ತಿದೆ. ಜಿಲ್ಲಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಸುಧಾಕರ್​ ರೋಷಾವೇಶ.. S.R ವಿಶ್ವನಾಥ್​, ಪ್ರೀತಂಗೌಡ ವಾಗ್ಯುದ್ಧ ನಡೆಸಿದ್ದಾರೆ.

ಬೆಂಗಳೂರು (ಜ.30): ಬಿಜೆಪಿಯಲ್ಲಿ ವಿಜಯೇಂದ್ರ ವಿರೋಧಿಗಳ ಬಣ ಹೆಚ್ಚಾಗುತ್ತಿದೆ. ಜಿಲ್ಲಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಸುಧಾಕರ್​ ರೋಷಾವೇಶ.. S.R ವಿಶ್ವನಾಥ್​, ಪ್ರೀತಂಗೌಡ ವಾಗ್ಯುದ್ಧ ನಡೆಸಿದ್ದಾರೆ. ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಡಾ ಕೆ ಸುಧಾಕರ್‌ ಅವರು  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಾ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ನನಗೆ ಅತ್ಯಂತ ಆಪ್ತರು, ಬಿಜೆಪಿ ಹೋಗುವಾಗ ನನಗೆ ಕರೆದು ಮಾತನಾಡಿದ್ದರು, ನೋಡಯ್ಯ ನೀನು ಬಿಜೆಪಿಗೆ ಹೋಗಬೇಡ ನಿನ್ನನ್ನು ಉಪಯೋಗಿಸಿ ಕೈ ಬಿಡ್ತಾರೆ ಎಂದು ಹೇಳಿದ್ದರು ಎಂದು ಅಂದಿನ ದಿನಗಳನ್ನು ನೆನೆಸಿಕೊಂಡರು. ಇನ್ನು ಸಂಸದ ಡಾ.ಕೆ.ಸುಧಾಕರ್‌ ಅವರು ಈ ರೀತಿ ಹೇಳಿಕೆ ಕೊಡುವುದು ಪಕ್ಷಕ್ಕೂ ಗೌರವ ತರುವುದಿಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ನನ್ನ ನಡವಳಿಕೆಗಳನ್ನು ತಿದ್ದಿಕೊಳ್ಳಬೇಕು ಎಂದು ಹೇಳಿದ್ದಾರೆ. ತಪ್ಪುಗಳಿದ್ದರೆ ತಿದ್ದಿಕೊಳ್ಳಲು ನಾನು ಸಿದ್ಧ. ಸುಧಾಕರ್ ಅವರನ್ನು ಭೇಟಿ ಮಾಡುತ್ತೇನೆ. ನಾನೂ ಸಹ ತಿದ್ದಿಕೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more