ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

Published : Dec 03, 2022, 02:19 PM IST

ಕೇಸರಿ ಪಾಳ್ಯಕ್ಕೆ  ರೌಡಿ ಶೀಟರ್‌ಗಳ ಪಕ್ಷ ಸಂಪರ್ಕ ತಲೆನೋವಾಗಿ ಪರಿಣಮಿಸಿದೆ. ಸಾರ್ವಜಿನಿಕರಿಂದ  ವ್ಯಕ್ತವಾದ ಅಭಿಪ್ರಾಯಗಳಿಂದ ಬಿಜೆಪಿಗೆ ಸಂಕಷ್ಟ ಎದುರಾಗಿದೆ.  
 

ರೌಡಿ ಶೀಟರ್‌'ಗಳೊಂದಿಗೆ ವೇದಿಕೆ ಹಂಚಿಕೊಂಡ ಸಂಸದರ ನಡೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಸರ ಮೂಡಿಸಿದೆ. ಈ ಕುರಿತು ಅವರು ವಿವರಣೆ ಕೇಳಿದ್ದು, ರಾಜ್ಯಾಧ್ಯಕ್ಷರಿಗೆ ಇಬ್ಬರು ಸಂಸದರು ಸಮಜಾಯಿಷಿ ಕೊಟ್ಟಿದ್ದಾರೆ. ಸಂಸದರು, ನಾಯಕರು ಕೊಟ್ಟ ವಿವರಣೆ ಕುರಿತು ಬಿಜೆಪಿ ನಾಯಕರ ಸಮಾಲೋಚನೆ ನಡೆದಿದ್ದು, ಪಕ್ಷದ ನಾಯಕರ ಸಲಹೆ ಬಳಿಕ ಕಟೀಲ್ ಸ್ಪಷ್ಟ ಸಂದೇಶ ನೀಡಲಿದ್ದಾರೆ. ಪಕ್ಷದ ಇಮೇಜ್‌'ಗೆ ಧಕ್ಕೆಯಿಂದ ಬಚಾವ್‌ ಆಗಲೂ ಕಾರ್ಯತಂತ್ರ ರೂಪಿಸಿದ್ದು, ಯಾರಿಗೆ ಯಾವ ಸಂದೇಶ ನೀಡಬೇಕು ಅನ್ನುವ ಬಗ್ಗೆ ನಿಲುವು ಪ್ರಕಟವಾಗಿದೆ. ಆಕ್ಷೇಪಾರ್ಹ ಹಿನ್ನೆಲೆ ವ್ಯಕ್ತಿಗಳಿಗೆ ಪಕ್ಷದ ಎಂಟ್ರಿಯಿಲ್ಲ ಎಂದು ಕಟೀಲ್‌ ಸ್ಪಷ್ಟನೆ ನೀಡಿದ್ದಾರೆ.

2023ಕ್ಕೆ ಮತ್ತೆ ಬಿಜೆಪಿ ಅಧಿಕಾರ ಖಚಿತ: ಸಿಎಂ ಬೊಮ್ಮಾಯಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more