ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

Published : Dec 03, 2022, 02:19 PM IST

ಕೇಸರಿ ಪಾಳ್ಯಕ್ಕೆ  ರೌಡಿ ಶೀಟರ್‌ಗಳ ಪಕ್ಷ ಸಂಪರ್ಕ ತಲೆನೋವಾಗಿ ಪರಿಣಮಿಸಿದೆ. ಸಾರ್ವಜಿನಿಕರಿಂದ  ವ್ಯಕ್ತವಾದ ಅಭಿಪ್ರಾಯಗಳಿಂದ ಬಿಜೆಪಿಗೆ ಸಂಕಷ್ಟ ಎದುರಾಗಿದೆ.  
 

ರೌಡಿ ಶೀಟರ್‌'ಗಳೊಂದಿಗೆ ವೇದಿಕೆ ಹಂಚಿಕೊಂಡ ಸಂಸದರ ನಡೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಸರ ಮೂಡಿಸಿದೆ. ಈ ಕುರಿತು ಅವರು ವಿವರಣೆ ಕೇಳಿದ್ದು, ರಾಜ್ಯಾಧ್ಯಕ್ಷರಿಗೆ ಇಬ್ಬರು ಸಂಸದರು ಸಮಜಾಯಿಷಿ ಕೊಟ್ಟಿದ್ದಾರೆ. ಸಂಸದರು, ನಾಯಕರು ಕೊಟ್ಟ ವಿವರಣೆ ಕುರಿತು ಬಿಜೆಪಿ ನಾಯಕರ ಸಮಾಲೋಚನೆ ನಡೆದಿದ್ದು, ಪಕ್ಷದ ನಾಯಕರ ಸಲಹೆ ಬಳಿಕ ಕಟೀಲ್ ಸ್ಪಷ್ಟ ಸಂದೇಶ ನೀಡಲಿದ್ದಾರೆ. ಪಕ್ಷದ ಇಮೇಜ್‌'ಗೆ ಧಕ್ಕೆಯಿಂದ ಬಚಾವ್‌ ಆಗಲೂ ಕಾರ್ಯತಂತ್ರ ರೂಪಿಸಿದ್ದು, ಯಾರಿಗೆ ಯಾವ ಸಂದೇಶ ನೀಡಬೇಕು ಅನ್ನುವ ಬಗ್ಗೆ ನಿಲುವು ಪ್ರಕಟವಾಗಿದೆ. ಆಕ್ಷೇಪಾರ್ಹ ಹಿನ್ನೆಲೆ ವ್ಯಕ್ತಿಗಳಿಗೆ ಪಕ್ಷದ ಎಂಟ್ರಿಯಿಲ್ಲ ಎಂದು ಕಟೀಲ್‌ ಸ್ಪಷ್ಟನೆ ನೀಡಿದ್ದಾರೆ.

2023ಕ್ಕೆ ಮತ್ತೆ ಬಿಜೆಪಿ ಅಧಿಕಾರ ಖಚಿತ: ಸಿಎಂ ಬೊಮ್ಮಾಯಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more