ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

Published : Dec 03, 2022, 02:19 PM IST

ಕೇಸರಿ ಪಾಳ್ಯಕ್ಕೆ  ರೌಡಿ ಶೀಟರ್‌ಗಳ ಪಕ್ಷ ಸಂಪರ್ಕ ತಲೆನೋವಾಗಿ ಪರಿಣಮಿಸಿದೆ. ಸಾರ್ವಜಿನಿಕರಿಂದ  ವ್ಯಕ್ತವಾದ ಅಭಿಪ್ರಾಯಗಳಿಂದ ಬಿಜೆಪಿಗೆ ಸಂಕಷ್ಟ ಎದುರಾಗಿದೆ.  
 

ರೌಡಿ ಶೀಟರ್‌'ಗಳೊಂದಿಗೆ ವೇದಿಕೆ ಹಂಚಿಕೊಂಡ ಸಂಸದರ ನಡೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಸರ ಮೂಡಿಸಿದೆ. ಈ ಕುರಿತು ಅವರು ವಿವರಣೆ ಕೇಳಿದ್ದು, ರಾಜ್ಯಾಧ್ಯಕ್ಷರಿಗೆ ಇಬ್ಬರು ಸಂಸದರು ಸಮಜಾಯಿಷಿ ಕೊಟ್ಟಿದ್ದಾರೆ. ಸಂಸದರು, ನಾಯಕರು ಕೊಟ್ಟ ವಿವರಣೆ ಕುರಿತು ಬಿಜೆಪಿ ನಾಯಕರ ಸಮಾಲೋಚನೆ ನಡೆದಿದ್ದು, ಪಕ್ಷದ ನಾಯಕರ ಸಲಹೆ ಬಳಿಕ ಕಟೀಲ್ ಸ್ಪಷ್ಟ ಸಂದೇಶ ನೀಡಲಿದ್ದಾರೆ. ಪಕ್ಷದ ಇಮೇಜ್‌'ಗೆ ಧಕ್ಕೆಯಿಂದ ಬಚಾವ್‌ ಆಗಲೂ ಕಾರ್ಯತಂತ್ರ ರೂಪಿಸಿದ್ದು, ಯಾರಿಗೆ ಯಾವ ಸಂದೇಶ ನೀಡಬೇಕು ಅನ್ನುವ ಬಗ್ಗೆ ನಿಲುವು ಪ್ರಕಟವಾಗಿದೆ. ಆಕ್ಷೇಪಾರ್ಹ ಹಿನ್ನೆಲೆ ವ್ಯಕ್ತಿಗಳಿಗೆ ಪಕ್ಷದ ಎಂಟ್ರಿಯಿಲ್ಲ ಎಂದು ಕಟೀಲ್‌ ಸ್ಪಷ್ಟನೆ ನೀಡಿದ್ದಾರೆ.

2023ಕ್ಕೆ ಮತ್ತೆ ಬಿಜೆಪಿ ಅಧಿಕಾರ ಖಚಿತ: ಸಿಎಂ ಬೊಮ್ಮಾಯಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more