ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

Published : Dec 03, 2022, 02:19 PM IST

ಕೇಸರಿ ಪಾಳ್ಯಕ್ಕೆ  ರೌಡಿ ಶೀಟರ್‌ಗಳ ಪಕ್ಷ ಸಂಪರ್ಕ ತಲೆನೋವಾಗಿ ಪರಿಣಮಿಸಿದೆ. ಸಾರ್ವಜಿನಿಕರಿಂದ  ವ್ಯಕ್ತವಾದ ಅಭಿಪ್ರಾಯಗಳಿಂದ ಬಿಜೆಪಿಗೆ ಸಂಕಷ್ಟ ಎದುರಾಗಿದೆ.  
 

ರೌಡಿ ಶೀಟರ್‌'ಗಳೊಂದಿಗೆ ವೇದಿಕೆ ಹಂಚಿಕೊಂಡ ಸಂಸದರ ನಡೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಸರ ಮೂಡಿಸಿದೆ. ಈ ಕುರಿತು ಅವರು ವಿವರಣೆ ಕೇಳಿದ್ದು, ರಾಜ್ಯಾಧ್ಯಕ್ಷರಿಗೆ ಇಬ್ಬರು ಸಂಸದರು ಸಮಜಾಯಿಷಿ ಕೊಟ್ಟಿದ್ದಾರೆ. ಸಂಸದರು, ನಾಯಕರು ಕೊಟ್ಟ ವಿವರಣೆ ಕುರಿತು ಬಿಜೆಪಿ ನಾಯಕರ ಸಮಾಲೋಚನೆ ನಡೆದಿದ್ದು, ಪಕ್ಷದ ನಾಯಕರ ಸಲಹೆ ಬಳಿಕ ಕಟೀಲ್ ಸ್ಪಷ್ಟ ಸಂದೇಶ ನೀಡಲಿದ್ದಾರೆ. ಪಕ್ಷದ ಇಮೇಜ್‌'ಗೆ ಧಕ್ಕೆಯಿಂದ ಬಚಾವ್‌ ಆಗಲೂ ಕಾರ್ಯತಂತ್ರ ರೂಪಿಸಿದ್ದು, ಯಾರಿಗೆ ಯಾವ ಸಂದೇಶ ನೀಡಬೇಕು ಅನ್ನುವ ಬಗ್ಗೆ ನಿಲುವು ಪ್ರಕಟವಾಗಿದೆ. ಆಕ್ಷೇಪಾರ್ಹ ಹಿನ್ನೆಲೆ ವ್ಯಕ್ತಿಗಳಿಗೆ ಪಕ್ಷದ ಎಂಟ್ರಿಯಿಲ್ಲ ಎಂದು ಕಟೀಲ್‌ ಸ್ಪಷ್ಟನೆ ನೀಡಿದ್ದಾರೆ.

2023ಕ್ಕೆ ಮತ್ತೆ ಬಿಜೆಪಿ ಅಧಿಕಾರ ಖಚಿತ: ಸಿಎಂ ಬೊಮ್ಮಾಯಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more