ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

Published : Dec 03, 2022, 02:19 PM IST

ಕೇಸರಿ ಪಾಳ್ಯಕ್ಕೆ  ರೌಡಿ ಶೀಟರ್‌ಗಳ ಪಕ್ಷ ಸಂಪರ್ಕ ತಲೆನೋವಾಗಿ ಪರಿಣಮಿಸಿದೆ. ಸಾರ್ವಜಿನಿಕರಿಂದ  ವ್ಯಕ್ತವಾದ ಅಭಿಪ್ರಾಯಗಳಿಂದ ಬಿಜೆಪಿಗೆ ಸಂಕಷ್ಟ ಎದುರಾಗಿದೆ.  
 

ರೌಡಿ ಶೀಟರ್‌'ಗಳೊಂದಿಗೆ ವೇದಿಕೆ ಹಂಚಿಕೊಂಡ ಸಂಸದರ ನಡೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಸರ ಮೂಡಿಸಿದೆ. ಈ ಕುರಿತು ಅವರು ವಿವರಣೆ ಕೇಳಿದ್ದು, ರಾಜ್ಯಾಧ್ಯಕ್ಷರಿಗೆ ಇಬ್ಬರು ಸಂಸದರು ಸಮಜಾಯಿಷಿ ಕೊಟ್ಟಿದ್ದಾರೆ. ಸಂಸದರು, ನಾಯಕರು ಕೊಟ್ಟ ವಿವರಣೆ ಕುರಿತು ಬಿಜೆಪಿ ನಾಯಕರ ಸಮಾಲೋಚನೆ ನಡೆದಿದ್ದು, ಪಕ್ಷದ ನಾಯಕರ ಸಲಹೆ ಬಳಿಕ ಕಟೀಲ್ ಸ್ಪಷ್ಟ ಸಂದೇಶ ನೀಡಲಿದ್ದಾರೆ. ಪಕ್ಷದ ಇಮೇಜ್‌'ಗೆ ಧಕ್ಕೆಯಿಂದ ಬಚಾವ್‌ ಆಗಲೂ ಕಾರ್ಯತಂತ್ರ ರೂಪಿಸಿದ್ದು, ಯಾರಿಗೆ ಯಾವ ಸಂದೇಶ ನೀಡಬೇಕು ಅನ್ನುವ ಬಗ್ಗೆ ನಿಲುವು ಪ್ರಕಟವಾಗಿದೆ. ಆಕ್ಷೇಪಾರ್ಹ ಹಿನ್ನೆಲೆ ವ್ಯಕ್ತಿಗಳಿಗೆ ಪಕ್ಷದ ಎಂಟ್ರಿಯಿಲ್ಲ ಎಂದು ಕಟೀಲ್‌ ಸ್ಪಷ್ಟನೆ ನೀಡಿದ್ದಾರೆ.

2023ಕ್ಕೆ ಮತ್ತೆ ಬಿಜೆಪಿ ಅಧಿಕಾರ ಖಚಿತ: ಸಿಎಂ ಬೊಮ್ಮಾಯಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more