ಮುಸ್ಲಿಂರನ್ನು ದ್ವೇಷಿಸೋದೇ ಹಿಂದುತ್ವನಾ.? ಹಾಗೆ ಮಾಡಿದ್ರೆ ಬಿಜೆಪಿಗೆ ವೋಟ್ ಸಿಗುತ್ತಾ.?

ಮುಸ್ಲಿಂರನ್ನು ದ್ವೇಷಿಸೋದೇ ಹಿಂದುತ್ವನಾ.? ಹಾಗೆ ಮಾಡಿದ್ರೆ ಬಿಜೆಪಿಗೆ ವೋಟ್ ಸಿಗುತ್ತಾ.?

Published : Aug 07, 2022, 03:57 PM ISTUpdated : Aug 07, 2022, 04:13 PM IST

ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಜನಪ್ರಿಯ ಚರ್ಚಾ ಕಾರ್ಯಕ್ರಮ ' ನ್ಯೂಸ್ ಅವರ್‌' ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ಆಗಮಿಸಿದ್ದರು. ಸಿ ಟಿ ರವಿ ಬಿಜೆಪಿ ಫೈರ್ ಬ್ರಾಂಡ್ ಎಂದೇ ಹೆಸರಾದವರು.

ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಜನಪ್ರಿಯ ಚರ್ಚಾ ಕಾರ್ಯಕ್ರಮ ' ನ್ಯೂಸ್ ಅವರ್‌' ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ಆಗಮಿಸಿದ್ದರು. ಸಿ ಟಿ ರವಿ ಬಿಜೆಪಿ ಫೈರ್ ಬ್ರಾಂಡ್ ಎಂದೇ ಹೆಸರಾದವರು. ಸಿ ಟಿ ರವಿ ಕೋಮುವಾದದ ಬಗ್ಗೆ ಮಾತಾಡ್ತಾರೆ, ಅಭಿವೃದ್ಧಿ ಪರ ಮಾತನಾಡುವುದಿಲ್ಲ..? ಸಿ ಟಿ ರವಿ ಒಕ್ಕಲಿಗ ಸಮುದಾಯದ ನಾಯಕನಾ..? ಮುಸ್ಲಿಂರನ್ನು ದ್ವೇಷಿಸುವುದೇ ಹಿಂದುತ್ವನಾ..? ಹಾಗೆ ಮಾಡಿದರೆ ಮಾತ್ರ ಬಿಜೆಪಿಗೆ ವೋಟ್ ಬೀಳೋದಾ..?

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more