News Hour: ಮುಂದಿನ ಬಾರಿ ಬಿಜೆಪಿ ಸರ್ಕಾರ ಬಂದ್ರೆ ಸಿಎಂ ಸಿ ಟಿ ರವಿನಾ, ಬಿ ಎಲ್ ಸಂತೋಷ್‌..?

News Hour: ಮುಂದಿನ ಬಾರಿ ಬಿಜೆಪಿ ಸರ್ಕಾರ ಬಂದ್ರೆ ಸಿಎಂ ಸಿ ಟಿ ರವಿನಾ, ಬಿ ಎಲ್ ಸಂತೋಷ್‌..?

Published : Aug 08, 2022, 12:13 PM ISTUpdated : Aug 08, 2022, 12:17 PM IST

ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಚರ್ಚಾ ಕಾರ್ಯಕ್ರಮ 'ನ್ಯೂಸ್ ಅವರ್' ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅಗಮಿಸಿದ್ದರು. ಸಿ ಟಿ ರವಿ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾದವರು. 

ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಚರ್ಚಾ ಕಾರ್ಯಕ್ರಮ 'ನ್ಯೂಸ್ ಅವರ್' ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅಗಮಿಸಿದ್ದರು. ಸಿ ಟಿ ರವಿ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾದವರು. ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ, ಶಿವಮೊಗ್ಗ ಹರ್ಷ ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ತಮ್ಮದೇ ಪಕ್ಷ, ತಮ್ಮದೇ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾಗಾದರೆ ಪಕ್ಷ, ನಾಯಕರು, ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆಯಾ..? ಇದನ್ನು ಸರಿಪಡಿಸಲು ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ..? ಇವೆಲ್ಲದರ ಬಗ್ಗೆ ಸಿ ಟಿ ರವಿ ಮಾತನಾಡಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more