News Hour: ಮುಂದಿನ ಬಾರಿ ಬಿಜೆಪಿ ಸರ್ಕಾರ ಬಂದ್ರೆ ಸಿಎಂ ಸಿ ಟಿ ರವಿನಾ, ಬಿ ಎಲ್ ಸಂತೋಷ್‌..?

News Hour: ಮುಂದಿನ ಬಾರಿ ಬಿಜೆಪಿ ಸರ್ಕಾರ ಬಂದ್ರೆ ಸಿಎಂ ಸಿ ಟಿ ರವಿನಾ, ಬಿ ಎಲ್ ಸಂತೋಷ್‌..?

Published : Aug 08, 2022, 12:13 PM ISTUpdated : Aug 08, 2022, 12:17 PM IST

ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಚರ್ಚಾ ಕಾರ್ಯಕ್ರಮ 'ನ್ಯೂಸ್ ಅವರ್' ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅಗಮಿಸಿದ್ದರು. ಸಿ ಟಿ ರವಿ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾದವರು. 

ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಚರ್ಚಾ ಕಾರ್ಯಕ್ರಮ 'ನ್ಯೂಸ್ ಅವರ್' ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅಗಮಿಸಿದ್ದರು. ಸಿ ಟಿ ರವಿ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾದವರು. ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ, ಶಿವಮೊಗ್ಗ ಹರ್ಷ ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ತಮ್ಮದೇ ಪಕ್ಷ, ತಮ್ಮದೇ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾಗಾದರೆ ಪಕ್ಷ, ನಾಯಕರು, ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆಯಾ..? ಇದನ್ನು ಸರಿಪಡಿಸಲು ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ..? ಇವೆಲ್ಲದರ ಬಗ್ಗೆ ಸಿ ಟಿ ರವಿ ಮಾತನಾಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more