ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜವಾದಿ: ಸಿ ಟಿ ರವಿ ಲೇವಡಿ

ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜವಾದಿ: ಸಿ ಟಿ ರವಿ ಲೇವಡಿ

Suvarna News   | Asianet News
Published : Dec 20, 2020, 03:28 PM IST

ತಾವು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿದ್ದವರು, ಅಧಿಕಾರದಲ್ಲಿದ್ದಾಗ ಮಜವಾದಿಗಳು ಆಗಿದ್ದರು. ಅವರು ಹೇಳಿದಂತೆ ಬದುಕಲಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಟಾಂಗ್ ನೀಡಿದ್ದಾರೆ.

ಬೆಂಗಳೂರು(ಡಿ.20): ನಾನು ಸಮಾಜವಾದಿ ಎಂದು ಸಿದ್ದರಾಮಯ್ಯ ಹೇಳಿದ್ರು, ಅವರು ಸಮಾಜವಾದಿಯಲ್ಲ, ಮಜವಾದಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ.

ತಾವು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿದ್ದವರು, ಅಧಿಕಾರದಲ್ಲಿದ್ದಾಗ ಮಜವಾದಿಗಳು ಆಗಿದ್ದರು. ಅವರು ಹೇಳಿದಂತೆ ಬದುಕಲಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಟಾಂಗ್ ನೀಡಿದ್ದಾರೆ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ