ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜವಾದಿ: ಸಿ ಟಿ ರವಿ ಲೇವಡಿ

ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜವಾದಿ: ಸಿ ಟಿ ರವಿ ಲೇವಡಿ

Suvarna News   | Asianet News
Published : Dec 20, 2020, 03:28 PM IST

ತಾವು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿದ್ದವರು, ಅಧಿಕಾರದಲ್ಲಿದ್ದಾಗ ಮಜವಾದಿಗಳು ಆಗಿದ್ದರು. ಅವರು ಹೇಳಿದಂತೆ ಬದುಕಲಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಟಾಂಗ್ ನೀಡಿದ್ದಾರೆ.

ಬೆಂಗಳೂರು(ಡಿ.20): ನಾನು ಸಮಾಜವಾದಿ ಎಂದು ಸಿದ್ದರಾಮಯ್ಯ ಹೇಳಿದ್ರು, ಅವರು ಸಮಾಜವಾದಿಯಲ್ಲ, ಮಜವಾದಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ.

ತಾವು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿದ್ದವರು, ಅಧಿಕಾರದಲ್ಲಿದ್ದಾಗ ಮಜವಾದಿಗಳು ಆಗಿದ್ದರು. ಅವರು ಹೇಳಿದಂತೆ ಬದುಕಲಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಟಾಂಗ್ ನೀಡಿದ್ದಾರೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!