ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜವಾದಿ: ಸಿ ಟಿ ರವಿ ಲೇವಡಿ

ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜವಾದಿ: ಸಿ ಟಿ ರವಿ ಲೇವಡಿ

Suvarna News   | Asianet News
Published : Dec 20, 2020, 03:28 PM IST

ತಾವು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿದ್ದವರು, ಅಧಿಕಾರದಲ್ಲಿದ್ದಾಗ ಮಜವಾದಿಗಳು ಆಗಿದ್ದರು. ಅವರು ಹೇಳಿದಂತೆ ಬದುಕಲಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಟಾಂಗ್ ನೀಡಿದ್ದಾರೆ.

ಬೆಂಗಳೂರು(ಡಿ.20): ನಾನು ಸಮಾಜವಾದಿ ಎಂದು ಸಿದ್ದರಾಮಯ್ಯ ಹೇಳಿದ್ರು, ಅವರು ಸಮಾಜವಾದಿಯಲ್ಲ, ಮಜವಾದಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ.

ತಾವು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿದ್ದವರು, ಅಧಿಕಾರದಲ್ಲಿದ್ದಾಗ ಮಜವಾದಿಗಳು ಆಗಿದ್ದರು. ಅವರು ಹೇಳಿದಂತೆ ಬದುಕಲಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಟಾಂಗ್ ನೀಡಿದ್ದಾರೆ.
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?