ತಮಿಳುನಾಡಲ್ಲಿ ಕೇಸರಿ ಪತಾಕೆ ಹಾರಿಸಲು ಮೋದಿ- ಶಾ ಮಾಡಿದ ಮಾಸ್ಟರ್ ಪ್ಲಾನ್ ಇದು!

ತಮಿಳುನಾಡಲ್ಲಿ ಕೇಸರಿ ಪತಾಕೆ ಹಾರಿಸಲು ಮೋದಿ- ಶಾ ಮಾಡಿದ ಮಾಸ್ಟರ್ ಪ್ಲಾನ್ ಇದು!

Suvarna News   | Asianet News
Published : Nov 20, 2020, 09:29 AM ISTUpdated : Nov 20, 2020, 09:32 AM IST

ಏಪ್ರಿಲ್‌- ಮೇನಲ್ಲಿ ನಡೆಯಲಿರುವ ತಮಿಳುನಾಡಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪುಟಿದೇಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ‘ಕಲೈನರ್‌ ಡಿಎಂಕೆ’ ಅಥವಾ ‘ಕೆಡಿಎಂಕೆ’ ಎಂಬ ಪಕ್ಷವನ್ನು ಅವರು ಸ್ಥಾಪಿಸುವ ಸಾಧ್ಯತೆ ಇದೆ. 
 

ಬೆಂಗಳೂರು (ನ. 20): ಏಪ್ರಿಲ್‌- ಮೇನಲ್ಲಿ ನಡೆಯಲಿರುವ ತಮಿಳುನಾಡಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪುಟಿದೇಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ‘ಕಲೈನರ್‌ ಡಿಎಂಕೆ’ ಅಥವಾ ‘ಕೆಡಿಎಂಕೆ’ ಎಂಬ ಪಕ್ಷವನ್ನು ಅವರು ಸ್ಥಾಪಿಸುವ ಸಾಧ್ಯತೆ ಇದೆ. 

67 ಸಾವಿರ ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶನಿವಾರ ಚೆನ್ನೈಗೆ ಭೇಟಿ ನೀಡುತ್ತಿದ್ದಾರೆ. ಆ ಸಂದರ್ಭದಲ್ಲಿ ಅಳಗಿರಿ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮುಖಾಮುಖಿ ಮಾತುಕತೆ ನಡೆಸಲಿದ್ದಾರೆ. 

ತಮಿಳುನಾಡಿನಲ್ಲಿ ಬೇರು ಬಿಡಲು ಯತ್ನಿಸುತ್ತಿರುವ ಬಿಜೆಪಿ ಈಗಾಗಲೇ ಪ್ರಸಿದ್ಧ ಚಿತ್ರನಟಿ ಖುಷ್ಬೂ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆಯುತ್ತಿರುವುದು ಸಂಚಲನಕ್ಕೆ ಕಾರಣವಾಗಿದೆ.

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ