ತಮಿಳುನಾಡಲ್ಲಿ ಕೇಸರಿ ಪತಾಕೆ ಹಾರಿಸಲು ಮೋದಿ- ಶಾ ಮಾಡಿದ ಮಾಸ್ಟರ್ ಪ್ಲಾನ್ ಇದು!

ತಮಿಳುನಾಡಲ್ಲಿ ಕೇಸರಿ ಪತಾಕೆ ಹಾರಿಸಲು ಮೋದಿ- ಶಾ ಮಾಡಿದ ಮಾಸ್ಟರ್ ಪ್ಲಾನ್ ಇದು!

Published : Nov 20, 2020, 09:29 AM ISTUpdated : Nov 20, 2020, 09:32 AM IST

ಏಪ್ರಿಲ್‌- ಮೇನಲ್ಲಿ ನಡೆಯಲಿರುವ ತಮಿಳುನಾಡಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪುಟಿದೇಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ‘ಕಲೈನರ್‌ ಡಿಎಂಕೆ’ ಅಥವಾ ‘ಕೆಡಿಎಂಕೆ’ ಎಂಬ ಪಕ್ಷವನ್ನು ಅವರು ಸ್ಥಾಪಿಸುವ ಸಾಧ್ಯತೆ ಇದೆ. 
 

ಬೆಂಗಳೂರು (ನ. 20): ಏಪ್ರಿಲ್‌- ಮೇನಲ್ಲಿ ನಡೆಯಲಿರುವ ತಮಿಳುನಾಡಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪುಟಿದೇಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ‘ಕಲೈನರ್‌ ಡಿಎಂಕೆ’ ಅಥವಾ ‘ಕೆಡಿಎಂಕೆ’ ಎಂಬ ಪಕ್ಷವನ್ನು ಅವರು ಸ್ಥಾಪಿಸುವ ಸಾಧ್ಯತೆ ಇದೆ. 

67 ಸಾವಿರ ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶನಿವಾರ ಚೆನ್ನೈಗೆ ಭೇಟಿ ನೀಡುತ್ತಿದ್ದಾರೆ. ಆ ಸಂದರ್ಭದಲ್ಲಿ ಅಳಗಿರಿ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮುಖಾಮುಖಿ ಮಾತುಕತೆ ನಡೆಸಲಿದ್ದಾರೆ. 

ತಮಿಳುನಾಡಿನಲ್ಲಿ ಬೇರು ಬಿಡಲು ಯತ್ನಿಸುತ್ತಿರುವ ಬಿಜೆಪಿ ಈಗಾಗಲೇ ಪ್ರಸಿದ್ಧ ಚಿತ್ರನಟಿ ಖುಷ್ಬೂ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆಯುತ್ತಿರುವುದು ಸಂಚಲನಕ್ಕೆ ಕಾರಣವಾಗಿದೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!