ತಮಿಳುನಾಡಲ್ಲಿ ಕೇಸರಿ ಪತಾಕೆ ಹಾರಿಸಲು ಮೋದಿ- ಶಾ ಮಾಡಿದ ಮಾಸ್ಟರ್ ಪ್ಲಾನ್ ಇದು!

ತಮಿಳುನಾಡಲ್ಲಿ ಕೇಸರಿ ಪತಾಕೆ ಹಾರಿಸಲು ಮೋದಿ- ಶಾ ಮಾಡಿದ ಮಾಸ್ಟರ್ ಪ್ಲಾನ್ ಇದು!

Suvarna News   | Asianet News
Published : Nov 20, 2020, 09:29 AM ISTUpdated : Nov 20, 2020, 09:32 AM IST

ಏಪ್ರಿಲ್‌- ಮೇನಲ್ಲಿ ನಡೆಯಲಿರುವ ತಮಿಳುನಾಡಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪುಟಿದೇಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ‘ಕಲೈನರ್‌ ಡಿಎಂಕೆ’ ಅಥವಾ ‘ಕೆಡಿಎಂಕೆ’ ಎಂಬ ಪಕ್ಷವನ್ನು ಅವರು ಸ್ಥಾಪಿಸುವ ಸಾಧ್ಯತೆ ಇದೆ. 
 

ಬೆಂಗಳೂರು (ನ. 20): ಏಪ್ರಿಲ್‌- ಮೇನಲ್ಲಿ ನಡೆಯಲಿರುವ ತಮಿಳುನಾಡಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪುಟಿದೇಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ‘ಕಲೈನರ್‌ ಡಿಎಂಕೆ’ ಅಥವಾ ‘ಕೆಡಿಎಂಕೆ’ ಎಂಬ ಪಕ್ಷವನ್ನು ಅವರು ಸ್ಥಾಪಿಸುವ ಸಾಧ್ಯತೆ ಇದೆ. 

67 ಸಾವಿರ ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶನಿವಾರ ಚೆನ್ನೈಗೆ ಭೇಟಿ ನೀಡುತ್ತಿದ್ದಾರೆ. ಆ ಸಂದರ್ಭದಲ್ಲಿ ಅಳಗಿರಿ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮುಖಾಮುಖಿ ಮಾತುಕತೆ ನಡೆಸಲಿದ್ದಾರೆ. 

ತಮಿಳುನಾಡಿನಲ್ಲಿ ಬೇರು ಬಿಡಲು ಯತ್ನಿಸುತ್ತಿರುವ ಬಿಜೆಪಿ ಈಗಾಗಲೇ ಪ್ರಸಿದ್ಧ ಚಿತ್ರನಟಿ ಖುಷ್ಬೂ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆಯುತ್ತಿರುವುದು ಸಂಚಲನಕ್ಕೆ ಕಾರಣವಾಗಿದೆ.

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!