News Hour: ಬಿಜೆಪಿ ನೊಗ ಹಿಡಿದ ವಿಜಯೇಂದ್ರಗೆ ಲೋಕಸಭೆ ಎಲೆಕ್ಷನ್ ಟಾಸ್ಕ್!

News Hour: ಬಿಜೆಪಿ ನೊಗ ಹಿಡಿದ ವಿಜಯೇಂದ್ರಗೆ ಲೋಕಸಭೆ ಎಲೆಕ್ಷನ್ ಟಾಸ್ಕ್!

Published : Nov 10, 2023, 11:14 PM IST


BY Vijayendra Karnataka BJP Chief ಬಿಜೆಪಿ ಕೊನೆಗೂ ತನ್ನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಶಿಕಾರಿಪುರದ ಶಾಸಕ ಬಿವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದೆ. ಇಂದಿನಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.

ಬೆಂಗಳೂರು (ನ.10): ಬಿಜೆಪಿ ಹೈಕಮಾಂಡ್‌ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರದ ಶಾಸಕ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಿಸಿದೆ.  ದೀಪಾವಳಿ ಸಂಭ್ರಮದಲ್ಲಿ ವಿಜಯೇಂದ್ರಗೆ ರಾಷ್ಟ್ರೀಯ ಬಿಜೆಪಿ ಭರ್ಜರಿ ಗಿಫ್ಟ್‌ ನೀಡಿದೆ. ಇಂದಿನಿಂದ ಜಾರಿಗೆ ಬರುವಂತೆ ಈ ಆದೇಶ ನೀಡಲಾಗಿದೆ.

ಇದರ ಬೆನ್ನಲ್ಲಿಯೇ ಅವರಿಗೆ ಮುಂದಿನ ದಾರಿ ಸದ್ಯಕ್ಕೆ ಅವರಿಲಿಗೆ ಸುಲಭವಾಗೇನೂ ಇಲ್ಲ ಎನ್ನುವ ವಿಶ್ಲೇಷಣೆ ಆರಂಭವಾಗಿದೆ. ವಿಜಯೇಂದ್ರಗೆ ಮೊದಲಿಗೆ ಬರುವುದು ಲೋಕಸಭೆ ಎಲೆಕ್ಷನ್ ಟಾಸ್ಕ್ ಈ ಬಾರಿ 25 ಲೋಕಸಭೆ ಸ್ಥಾನಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ. ಅದರೊಂದಿಗೆ ಜೆಡಿಎಸ್ ಜತೆ ಬಿಜೆಪಿ ಮೈತ್ರಿಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಣೆ ಮಾಡಬೇಕಿದೆ. ರಾಜ್ಯದಲ್ಲಿ ಗೊಂದಲ ರಹಿತವಾಗಿ ಮೈತ್ರಿ ಮುಂದುವರಿಸುವ ಜವಾಬ್ದಾರಿ ಅವರ ಮೇಲಿರಲಿದೆ.

Breaking: ಬಿಎಸ್‌ವೈ ಪುತ್ರನಿಗೆ ದೀಪಾವಳಿ ಗಿಫ್ಟ್‌, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ!

ಇನ್ನು ಈಗಾಗಲೇ ಪಕ್ಷದೊಳಗಿನ ವಿರೋಧಿ ಪಡೆಯ ವಿಶ್ವಾಸ ಗಳಿಸಬೇಕಿದೆ. ಹಿರಿಯರು- ಕಿರಿಯ ಮಧ್ಯೆಯೂ ಸಮನ್ವಯತೆ ಕಾಪಾಡಬೇಕಾದ ತಲೆನೋವು ಎದುರಾಗಲಿದೆ. ಸೋಲು ಕಂಗಾಲಾಗಿರುವ ಕ್ಷೇತ್ರಗಳಲ್ಲಿ ಉತ್ಸಾಹ ತುಂಬಬೇಕು. ಎಲ್ಲ ಸಮುದಾಯಗಳನ್ನು ಒಟ್ಟಿಗೆ ಕೊಂಡೊಯ್ಯುವ ಜವಾಬ್ದಾರಿ. ವಿಧಾನಸಭೆಯಲ್ಲಿ ಸೋಲುಂಡ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡುವಂಥ ಕೆಲಸಗಳು ವಿಜಯೇಂದ್ರ ಅವರಿಂದ ಆಗಬೇಕಿದೆ.

19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!
Read more