News Hour: ಬಿಜೆಪಿ ನೊಗ ಹಿಡಿದ ವಿಜಯೇಂದ್ರಗೆ ಲೋಕಸಭೆ ಎಲೆಕ್ಷನ್ ಟಾಸ್ಕ್!

News Hour: ಬಿಜೆಪಿ ನೊಗ ಹಿಡಿದ ವಿಜಯೇಂದ್ರಗೆ ಲೋಕಸಭೆ ಎಲೆಕ್ಷನ್ ಟಾಸ್ಕ್!

Published : Nov 10, 2023, 11:14 PM IST


BY Vijayendra Karnataka BJP Chief ಬಿಜೆಪಿ ಕೊನೆಗೂ ತನ್ನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಶಿಕಾರಿಪುರದ ಶಾಸಕ ಬಿವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದೆ. ಇಂದಿನಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.

ಬೆಂಗಳೂರು (ನ.10): ಬಿಜೆಪಿ ಹೈಕಮಾಂಡ್‌ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರದ ಶಾಸಕ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಿಸಿದೆ.  ದೀಪಾವಳಿ ಸಂಭ್ರಮದಲ್ಲಿ ವಿಜಯೇಂದ್ರಗೆ ರಾಷ್ಟ್ರೀಯ ಬಿಜೆಪಿ ಭರ್ಜರಿ ಗಿಫ್ಟ್‌ ನೀಡಿದೆ. ಇಂದಿನಿಂದ ಜಾರಿಗೆ ಬರುವಂತೆ ಈ ಆದೇಶ ನೀಡಲಾಗಿದೆ.

ಇದರ ಬೆನ್ನಲ್ಲಿಯೇ ಅವರಿಗೆ ಮುಂದಿನ ದಾರಿ ಸದ್ಯಕ್ಕೆ ಅವರಿಲಿಗೆ ಸುಲಭವಾಗೇನೂ ಇಲ್ಲ ಎನ್ನುವ ವಿಶ್ಲೇಷಣೆ ಆರಂಭವಾಗಿದೆ. ವಿಜಯೇಂದ್ರಗೆ ಮೊದಲಿಗೆ ಬರುವುದು ಲೋಕಸಭೆ ಎಲೆಕ್ಷನ್ ಟಾಸ್ಕ್ ಈ ಬಾರಿ 25 ಲೋಕಸಭೆ ಸ್ಥಾನಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ. ಅದರೊಂದಿಗೆ ಜೆಡಿಎಸ್ ಜತೆ ಬಿಜೆಪಿ ಮೈತ್ರಿಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಣೆ ಮಾಡಬೇಕಿದೆ. ರಾಜ್ಯದಲ್ಲಿ ಗೊಂದಲ ರಹಿತವಾಗಿ ಮೈತ್ರಿ ಮುಂದುವರಿಸುವ ಜವಾಬ್ದಾರಿ ಅವರ ಮೇಲಿರಲಿದೆ.

Breaking: ಬಿಎಸ್‌ವೈ ಪುತ್ರನಿಗೆ ದೀಪಾವಳಿ ಗಿಫ್ಟ್‌, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ!

ಇನ್ನು ಈಗಾಗಲೇ ಪಕ್ಷದೊಳಗಿನ ವಿರೋಧಿ ಪಡೆಯ ವಿಶ್ವಾಸ ಗಳಿಸಬೇಕಿದೆ. ಹಿರಿಯರು- ಕಿರಿಯ ಮಧ್ಯೆಯೂ ಸಮನ್ವಯತೆ ಕಾಪಾಡಬೇಕಾದ ತಲೆನೋವು ಎದುರಾಗಲಿದೆ. ಸೋಲು ಕಂಗಾಲಾಗಿರುವ ಕ್ಷೇತ್ರಗಳಲ್ಲಿ ಉತ್ಸಾಹ ತುಂಬಬೇಕು. ಎಲ್ಲ ಸಮುದಾಯಗಳನ್ನು ಒಟ್ಟಿಗೆ ಕೊಂಡೊಯ್ಯುವ ಜವಾಬ್ದಾರಿ. ವಿಧಾನಸಭೆಯಲ್ಲಿ ಸೋಲುಂಡ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡುವಂಥ ಕೆಲಸಗಳು ವಿಜಯೇಂದ್ರ ಅವರಿಂದ ಆಗಬೇಕಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more