ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

Published : Nov 28, 2020, 10:02 AM ISTUpdated : Nov 28, 2020, 10:04 AM IST

ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ಬೆಂಗಳೂರು (ನ. 28): ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ನಿನ್ನೆ ಖಾಸಗಿ ಹೊಟೇಲ್‌ನಲ್ಲಿ ಮಿತ್ರ ಮಂಡಳಿ ಸಭೆ ನಡೆಸಿದ್ದಾರೆ. ಸಾಹುಕಾರ್ ರಮೇಶ್ ಜಾರಕಿಹೊಳಿ ನಡೆಯ ಬಗ್ಗೆ ಸಭೆಯಲ್ಲಿ ಅಪಸ್ವರ ಎದ್ದಿದೆ. ರಮೇಶ್ ಜಾರಕಹೊಳಿಯನ್ನು ನಂಬಿದ್ರೆ ನಮಗೆ ಮಂತ್ರಿಗಿರಿ ಸಿಗುವುದಿಲ್ಲ.ಸಾಹುಕಾರ್‌ರನ್ನು ಗಂಭೀರವಾಗಿ ಪರಿಗಣಿಸೋದು ಬೇಡ. ಅವರು ನಮ್ಮ ನಾಯಕರಲ್ಲ. ದೆಹಲಿಯಲ್ಲಿ ನಮ್ಮ ಹೆಸರು ಬಳಸಿಕೊಂಡು, ನಾನೇ ನಾಯಕ ಎನ್ನುತ್ತಾರೆ. ಇದರಿಂದ ನಮ್ಮ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಮೂಲ ಶಾಸಕರಿಗೆ ಸ್ಥಾನ ಕೊಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ನಮಗೆ ಕೊಟ್ಟ ಭರವಸೆ ಈಡೇರಿಸುವಂತೆ ಕೇಳೋಣ' ಎಂದು ಮಿತ್ರ ಮಂಡಳಿ ಚರ್ಚಿಸಿದೆ. 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!