ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

Published : Nov 28, 2020, 10:02 AM ISTUpdated : Nov 28, 2020, 10:04 AM IST

ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ಬೆಂಗಳೂರು (ನ. 28): ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ನಿನ್ನೆ ಖಾಸಗಿ ಹೊಟೇಲ್‌ನಲ್ಲಿ ಮಿತ್ರ ಮಂಡಳಿ ಸಭೆ ನಡೆಸಿದ್ದಾರೆ. ಸಾಹುಕಾರ್ ರಮೇಶ್ ಜಾರಕಿಹೊಳಿ ನಡೆಯ ಬಗ್ಗೆ ಸಭೆಯಲ್ಲಿ ಅಪಸ್ವರ ಎದ್ದಿದೆ. ರಮೇಶ್ ಜಾರಕಹೊಳಿಯನ್ನು ನಂಬಿದ್ರೆ ನಮಗೆ ಮಂತ್ರಿಗಿರಿ ಸಿಗುವುದಿಲ್ಲ.ಸಾಹುಕಾರ್‌ರನ್ನು ಗಂಭೀರವಾಗಿ ಪರಿಗಣಿಸೋದು ಬೇಡ. ಅವರು ನಮ್ಮ ನಾಯಕರಲ್ಲ. ದೆಹಲಿಯಲ್ಲಿ ನಮ್ಮ ಹೆಸರು ಬಳಸಿಕೊಂಡು, ನಾನೇ ನಾಯಕ ಎನ್ನುತ್ತಾರೆ. ಇದರಿಂದ ನಮ್ಮ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಮೂಲ ಶಾಸಕರಿಗೆ ಸ್ಥಾನ ಕೊಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ನಮಗೆ ಕೊಟ್ಟ ಭರವಸೆ ಈಡೇರಿಸುವಂತೆ ಕೇಳೋಣ' ಎಂದು ಮಿತ್ರ ಮಂಡಳಿ ಚರ್ಚಿಸಿದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!