ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

Published : Nov 28, 2020, 10:02 AM ISTUpdated : Nov 28, 2020, 10:04 AM IST

ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ಬೆಂಗಳೂರು (ನ. 28): ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ನಿನ್ನೆ ಖಾಸಗಿ ಹೊಟೇಲ್‌ನಲ್ಲಿ ಮಿತ್ರ ಮಂಡಳಿ ಸಭೆ ನಡೆಸಿದ್ದಾರೆ. ಸಾಹುಕಾರ್ ರಮೇಶ್ ಜಾರಕಿಹೊಳಿ ನಡೆಯ ಬಗ್ಗೆ ಸಭೆಯಲ್ಲಿ ಅಪಸ್ವರ ಎದ್ದಿದೆ. ರಮೇಶ್ ಜಾರಕಹೊಳಿಯನ್ನು ನಂಬಿದ್ರೆ ನಮಗೆ ಮಂತ್ರಿಗಿರಿ ಸಿಗುವುದಿಲ್ಲ.ಸಾಹುಕಾರ್‌ರನ್ನು ಗಂಭೀರವಾಗಿ ಪರಿಗಣಿಸೋದು ಬೇಡ. ಅವರು ನಮ್ಮ ನಾಯಕರಲ್ಲ. ದೆಹಲಿಯಲ್ಲಿ ನಮ್ಮ ಹೆಸರು ಬಳಸಿಕೊಂಡು, ನಾನೇ ನಾಯಕ ಎನ್ನುತ್ತಾರೆ. ಇದರಿಂದ ನಮ್ಮ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಮೂಲ ಶಾಸಕರಿಗೆ ಸ್ಥಾನ ಕೊಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ನಮಗೆ ಕೊಟ್ಟ ಭರವಸೆ ಈಡೇರಿಸುವಂತೆ ಕೇಳೋಣ' ಎಂದು ಮಿತ್ರ ಮಂಡಳಿ ಚರ್ಚಿಸಿದೆ. 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!