ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

Published : Nov 28, 2020, 10:02 AM ISTUpdated : Nov 28, 2020, 10:04 AM IST

ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ಬೆಂಗಳೂರು (ನ. 28): ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ನಿನ್ನೆ ಖಾಸಗಿ ಹೊಟೇಲ್‌ನಲ್ಲಿ ಮಿತ್ರ ಮಂಡಳಿ ಸಭೆ ನಡೆಸಿದ್ದಾರೆ. ಸಾಹುಕಾರ್ ರಮೇಶ್ ಜಾರಕಿಹೊಳಿ ನಡೆಯ ಬಗ್ಗೆ ಸಭೆಯಲ್ಲಿ ಅಪಸ್ವರ ಎದ್ದಿದೆ. ರಮೇಶ್ ಜಾರಕಹೊಳಿಯನ್ನು ನಂಬಿದ್ರೆ ನಮಗೆ ಮಂತ್ರಿಗಿರಿ ಸಿಗುವುದಿಲ್ಲ.ಸಾಹುಕಾರ್‌ರನ್ನು ಗಂಭೀರವಾಗಿ ಪರಿಗಣಿಸೋದು ಬೇಡ. ಅವರು ನಮ್ಮ ನಾಯಕರಲ್ಲ. ದೆಹಲಿಯಲ್ಲಿ ನಮ್ಮ ಹೆಸರು ಬಳಸಿಕೊಂಡು, ನಾನೇ ನಾಯಕ ಎನ್ನುತ್ತಾರೆ. ಇದರಿಂದ ನಮ್ಮ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಮೂಲ ಶಾಸಕರಿಗೆ ಸ್ಥಾನ ಕೊಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ನಮಗೆ ಕೊಟ್ಟ ಭರವಸೆ ಈಡೇರಿಸುವಂತೆ ಕೇಳೋಣ' ಎಂದು ಮಿತ್ರ ಮಂಡಳಿ ಚರ್ಚಿಸಿದೆ. 

 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!