ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

Published : Nov 28, 2020, 10:02 AM ISTUpdated : Nov 28, 2020, 10:04 AM IST

ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ಬೆಂಗಳೂರು (ನ. 28): ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ನಿನ್ನೆ ಖಾಸಗಿ ಹೊಟೇಲ್‌ನಲ್ಲಿ ಮಿತ್ರ ಮಂಡಳಿ ಸಭೆ ನಡೆಸಿದ್ದಾರೆ. ಸಾಹುಕಾರ್ ರಮೇಶ್ ಜಾರಕಿಹೊಳಿ ನಡೆಯ ಬಗ್ಗೆ ಸಭೆಯಲ್ಲಿ ಅಪಸ್ವರ ಎದ್ದಿದೆ. ರಮೇಶ್ ಜಾರಕಹೊಳಿಯನ್ನು ನಂಬಿದ್ರೆ ನಮಗೆ ಮಂತ್ರಿಗಿರಿ ಸಿಗುವುದಿಲ್ಲ.ಸಾಹುಕಾರ್‌ರನ್ನು ಗಂಭೀರವಾಗಿ ಪರಿಗಣಿಸೋದು ಬೇಡ. ಅವರು ನಮ್ಮ ನಾಯಕರಲ್ಲ. ದೆಹಲಿಯಲ್ಲಿ ನಮ್ಮ ಹೆಸರು ಬಳಸಿಕೊಂಡು, ನಾನೇ ನಾಯಕ ಎನ್ನುತ್ತಾರೆ. ಇದರಿಂದ ನಮ್ಮ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಮೂಲ ಶಾಸಕರಿಗೆ ಸ್ಥಾನ ಕೊಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ನಮಗೆ ಕೊಟ್ಟ ಭರವಸೆ ಈಡೇರಿಸುವಂತೆ ಕೇಳೋಣ' ಎಂದು ಮಿತ್ರ ಮಂಡಳಿ ಚರ್ಚಿಸಿದೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!