ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

Published : Nov 28, 2020, 10:02 AM ISTUpdated : Nov 28, 2020, 10:04 AM IST

ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ಬೆಂಗಳೂರು (ನ. 28): ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯೂ ಮಾಡುತ್ತಿಲ್ಲ, ಇನ್ನೊಂದು ಕಡೆ ಸಚಿವ ಸ್ಥಾನವೂ ಸಿಗುತ್ತಿಲ್ಲ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟ ಮಿತ್ರ ಮಂಡಳಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ನಿನ್ನೆ ಖಾಸಗಿ ಹೊಟೇಲ್‌ನಲ್ಲಿ ಮಿತ್ರ ಮಂಡಳಿ ಸಭೆ ನಡೆಸಿದ್ದಾರೆ. ಸಾಹುಕಾರ್ ರಮೇಶ್ ಜಾರಕಿಹೊಳಿ ನಡೆಯ ಬಗ್ಗೆ ಸಭೆಯಲ್ಲಿ ಅಪಸ್ವರ ಎದ್ದಿದೆ. ರಮೇಶ್ ಜಾರಕಹೊಳಿಯನ್ನು ನಂಬಿದ್ರೆ ನಮಗೆ ಮಂತ್ರಿಗಿರಿ ಸಿಗುವುದಿಲ್ಲ.ಸಾಹುಕಾರ್‌ರನ್ನು ಗಂಭೀರವಾಗಿ ಪರಿಗಣಿಸೋದು ಬೇಡ. ಅವರು ನಮ್ಮ ನಾಯಕರಲ್ಲ. ದೆಹಲಿಯಲ್ಲಿ ನಮ್ಮ ಹೆಸರು ಬಳಸಿಕೊಂಡು, ನಾನೇ ನಾಯಕ ಎನ್ನುತ್ತಾರೆ. ಇದರಿಂದ ನಮ್ಮ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಮೂಲ ಶಾಸಕರಿಗೆ ಸ್ಥಾನ ಕೊಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ನಮಗೆ ಕೊಟ್ಟ ಭರವಸೆ ಈಡೇರಿಸುವಂತೆ ಕೇಳೋಣ' ಎಂದು ಮಿತ್ರ ಮಂಡಳಿ ಚರ್ಚಿಸಿದೆ. 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?