ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೇ ಟ್ರಿಪ್ ಹೊರಟ ಬಿಜೆಪಿ ಟೀಮ್

ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೇ ಟ್ರಿಪ್ ಹೊರಟ ಬಿಜೆಪಿ ಟೀಮ್

Published : Feb 03, 2020, 03:10 PM IST

ಚಿವ ಸ್ಥಾನ ಫಿಕ್ಸ್ ಆಗುತ್ತಿದ್ದಂತೆಯೇ ಜೆಡಿಎಸ್ ಹಾಗೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಶಾಸಕರ ಪೈಕಿ ಒಂದಿಬ್ಬರನ್ನು ಹೊರತುಪಡಿಸಿ ಇನ್ನುಳಿದ ಶಾಸಕರೆಲ್ಲರೂ ಟ್ರಿಪ್ ಹೊರಟ್ಟಿದ್ದಾರೆ. ಹಾಗಾದ್ರೆ, ಯಾರೆಲ್ಲ ಹೋಗುತ್ತಿದ್ದಾರೆ. ಎಲ್ಲಿಗೆ ಹೋಗುತ್ತಿದ್ದಾರೆ? ಮುಂದೆ ನೋಡಿ.

ಬೆಂಗಳೂರು, (ಫೆ.03): ಕಗ್ಗಂಟಾಗಿ ಉಳಿದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, ಸಚಿವಾಕಾಂಕ್ಷಿಗಳು ಮಂತ್ರಿಗಿರಿಗಾಗಿ ಸಿಎಂ ಬಿಎಸ್ ಯಡಿಯೂರಪ್ಪನವರ ದುಂಬಾಲು ಬಿದ್ದಿದ್ದಾರೆ. 

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.!

ಮತ್ತೊಂದೆಡೆ ಈಗಾಗಲೇ ಸಚಿವ ಸ್ಥಾನ ಫಿಕ್ಸ್ ಆಗುತ್ತಿದ್ದಂತೆಯೇ ಜೆಡಿಎಸ್ ಹಾಗೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಶಾಸಕರ ಪೈಕಿ ಒಂದಿಬ್ಬರನ್ನು ಹೊರತುಪಡಿಸಿ ಇನ್ನುಳಿದ ಶಾಸಕರೆಲ್ಲರೂ ಟ್ರಿಪ್ ಹೊರಟ್ಟಿದ್ದಾರೆ. ಹಾಗಾದ್ರೆ, ಯಾರೆಲ್ಲ ಹೋಗುತ್ತಿದ್ದಾರೆ. ಎಲ್ಲಿಗೆ ಹೋಗುತ್ತಿದ್ದಾರೆ? ಮುಂದೆ ನೋಡಿ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?