ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೇ ಟ್ರಿಪ್ ಹೊರಟ ಬಿಜೆಪಿ ಟೀಮ್

ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೇ ಟ್ರಿಪ್ ಹೊರಟ ಬಿಜೆಪಿ ಟೀಮ್

Published : Feb 03, 2020, 03:10 PM IST

ಚಿವ ಸ್ಥಾನ ಫಿಕ್ಸ್ ಆಗುತ್ತಿದ್ದಂತೆಯೇ ಜೆಡಿಎಸ್ ಹಾಗೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಶಾಸಕರ ಪೈಕಿ ಒಂದಿಬ್ಬರನ್ನು ಹೊರತುಪಡಿಸಿ ಇನ್ನುಳಿದ ಶಾಸಕರೆಲ್ಲರೂ ಟ್ರಿಪ್ ಹೊರಟ್ಟಿದ್ದಾರೆ. ಹಾಗಾದ್ರೆ, ಯಾರೆಲ್ಲ ಹೋಗುತ್ತಿದ್ದಾರೆ. ಎಲ್ಲಿಗೆ ಹೋಗುತ್ತಿದ್ದಾರೆ? ಮುಂದೆ ನೋಡಿ.

ಬೆಂಗಳೂರು, (ಫೆ.03): ಕಗ್ಗಂಟಾಗಿ ಉಳಿದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, ಸಚಿವಾಕಾಂಕ್ಷಿಗಳು ಮಂತ್ರಿಗಿರಿಗಾಗಿ ಸಿಎಂ ಬಿಎಸ್ ಯಡಿಯೂರಪ್ಪನವರ ದುಂಬಾಲು ಬಿದ್ದಿದ್ದಾರೆ. 

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.!

ಮತ್ತೊಂದೆಡೆ ಈಗಾಗಲೇ ಸಚಿವ ಸ್ಥಾನ ಫಿಕ್ಸ್ ಆಗುತ್ತಿದ್ದಂತೆಯೇ ಜೆಡಿಎಸ್ ಹಾಗೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಶಾಸಕರ ಪೈಕಿ ಒಂದಿಬ್ಬರನ್ನು ಹೊರತುಪಡಿಸಿ ಇನ್ನುಳಿದ ಶಾಸಕರೆಲ್ಲರೂ ಟ್ರಿಪ್ ಹೊರಟ್ಟಿದ್ದಾರೆ. ಹಾಗಾದ್ರೆ, ಯಾರೆಲ್ಲ ಹೋಗುತ್ತಿದ್ದಾರೆ. ಎಲ್ಲಿಗೆ ಹೋಗುತ್ತಿದ್ದಾರೆ? ಮುಂದೆ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!