ರಾಜ್ಯಸಭೆ ಎಲೆಕ್ಷನ್: ದೇವೇಗೌಡ್ರು ಕಣಕ್ಕಿಳಿಯದಿದ್ರೆ ಬದಲಾಗುತ್ತೆ ರಾಜಕೀಯ ಸೀನ್

ರಾಜ್ಯಸಭೆ ಎಲೆಕ್ಷನ್: ದೇವೇಗೌಡ್ರು ಕಣಕ್ಕಿಳಿಯದಿದ್ರೆ ಬದಲಾಗುತ್ತೆ ರಾಜಕೀಯ ಸೀನ್

Published : Jun 06, 2020, 05:45 PM ISTUpdated : Jun 06, 2020, 06:02 PM IST

ಕೊನೆ ಕ್ಷಣದಲ್ಲಿ ಏನಾದರೂ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಬಾ ಚುನಾವಣಾ ಕಣದಿಂದ ಸ್ಪರ್ಧಿಸಲು ಹಿಂದೇಟು ಹಾಕಿದರೆ ರಾಜಕೀಯ ಸೀನ್ ಬದಲಾಗಲಿದೆ. 

ಬೆಂಗಳೂರು, (ಜೂನ್, 06): ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಎದುರಾಗಿದ್ದು, ಇದೇ ಜೂನ್ 19ರಂದು ನಡೆಯಲಿದೆ. ಇದಕ್ಕೆ ಈಗಾಗಲೇ ಕಾಂಗ್ರೆಸ್ ಆಲಿಗೆ ಸಿಗುವ ಒಂದು ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕಣಕ್ಕಿಳಿಸಿದೆ. 

ಆದರೂ ಇನ್ನು ಹೆಚ್ಚುವರಿ ಮತಗಳು ಉಳಿಯುವುದರಿಂದ ದೇವೇಗೌಡ್ರು ಸ್ಪರ್ಧಿಸಿದ್ರೆ ಜೆಡಿಎಸ್‌ಗೆ ಬೆಂಬಲ ನೀಡಲು ಕಾಂಗ್ರೆಸ್ ತೀರ್ಮಾನಿಸಿದೆ. ಇನ್ನು ಮತ್ತೊಂದೆ ಬಿಜೆಪಿ ಎರಡ ಸ್ಥಾನಗಳಲ್ಲಿ ಸುಲಭ ಜಯ ಸಾಧಿಸಲಿದೆ.

ರಾಜ್ಯಸಭಾ ಚುನಾವಣೆಗೆ ದೇವೇಗೌಡ ಬಹುತೇಕ ಫೈನಲ್: ಇಲ್ಲಿದೆ ಜೆಡಿಎಸ್ ಲೆಕ್ಕಾಚಾರ

 ಆದ್ರೆ, ಹೆಚ್ಚುವರಿ ಮತಗಳೊಂದಿಗೆ ಮತ್ತೊಂದು ರಾಜಕೀಯ ಆಟವಾಡಲು ಮುಂದಾಗಿದೆ. ಕೊನೆ ಕ್ಷಣದಲ್ಲಿ ಏನಾದರೂ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಬಾ ಚುನಾವಣಾ ಕಣದಿಂದ ಸ್ಪರ್ಧಿಸಲು ಹಿಂದೇಟು ಹಾಕಿದರೆ ರಾಜಕೀಯ ಸೀನ್ ಬದಲಾಗಲಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್