ರಾಜ್ಯಸಭೆ ಎಲೆಕ್ಷನ್: ದೇವೇಗೌಡ್ರು ಕಣಕ್ಕಿಳಿಯದಿದ್ರೆ ಬದಲಾಗುತ್ತೆ ರಾಜಕೀಯ ಸೀನ್

ರಾಜ್ಯಸಭೆ ಎಲೆಕ್ಷನ್: ದೇವೇಗೌಡ್ರು ಕಣಕ್ಕಿಳಿಯದಿದ್ರೆ ಬದಲಾಗುತ್ತೆ ರಾಜಕೀಯ ಸೀನ್

Published : Jun 06, 2020, 05:45 PM ISTUpdated : Jun 06, 2020, 06:02 PM IST

ಕೊನೆ ಕ್ಷಣದಲ್ಲಿ ಏನಾದರೂ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಬಾ ಚುನಾವಣಾ ಕಣದಿಂದ ಸ್ಪರ್ಧಿಸಲು ಹಿಂದೇಟು ಹಾಕಿದರೆ ರಾಜಕೀಯ ಸೀನ್ ಬದಲಾಗಲಿದೆ. 

ಬೆಂಗಳೂರು, (ಜೂನ್, 06): ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಎದುರಾಗಿದ್ದು, ಇದೇ ಜೂನ್ 19ರಂದು ನಡೆಯಲಿದೆ. ಇದಕ್ಕೆ ಈಗಾಗಲೇ ಕಾಂಗ್ರೆಸ್ ಆಲಿಗೆ ಸಿಗುವ ಒಂದು ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕಣಕ್ಕಿಳಿಸಿದೆ. 

ಆದರೂ ಇನ್ನು ಹೆಚ್ಚುವರಿ ಮತಗಳು ಉಳಿಯುವುದರಿಂದ ದೇವೇಗೌಡ್ರು ಸ್ಪರ್ಧಿಸಿದ್ರೆ ಜೆಡಿಎಸ್‌ಗೆ ಬೆಂಬಲ ನೀಡಲು ಕಾಂಗ್ರೆಸ್ ತೀರ್ಮಾನಿಸಿದೆ. ಇನ್ನು ಮತ್ತೊಂದೆ ಬಿಜೆಪಿ ಎರಡ ಸ್ಥಾನಗಳಲ್ಲಿ ಸುಲಭ ಜಯ ಸಾಧಿಸಲಿದೆ.

ರಾಜ್ಯಸಭಾ ಚುನಾವಣೆಗೆ ದೇವೇಗೌಡ ಬಹುತೇಕ ಫೈನಲ್: ಇಲ್ಲಿದೆ ಜೆಡಿಎಸ್ ಲೆಕ್ಕಾಚಾರ

 ಆದ್ರೆ, ಹೆಚ್ಚುವರಿ ಮತಗಳೊಂದಿಗೆ ಮತ್ತೊಂದು ರಾಜಕೀಯ ಆಟವಾಡಲು ಮುಂದಾಗಿದೆ. ಕೊನೆ ಕ್ಷಣದಲ್ಲಿ ಏನಾದರೂ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಬಾ ಚುನಾವಣಾ ಕಣದಿಂದ ಸ್ಪರ್ಧಿಸಲು ಹಿಂದೇಟು ಹಾಕಿದರೆ ರಾಜಕೀಯ ಸೀನ್ ಬದಲಾಗಲಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!